Millet: ಮಧುಮೇಹಿ ರೋಗಿಗಳಿಗೆ ರಾಮಬಾಣ ರಾಗಿ: ತಜ್ಞರು ಹೇಳುದೇನು?
ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ.
Updated on: Feb 06, 2023 | 7:35 PM

ಮಧುಮೇಹಿಗಳಿಗೆ ರಾಗಿ ಅತ್ಯುತ್ತಮ ಆಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. ರಾಗಿ ಅಂಟು ಮುಕ್ತ ಧಾನ್ಯವಾಗಿದ್ದು, ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್ನಂತಹ ಪೋಷಕಾಂಶಗಳ ಉಗ್ರಾಣವಾಗಿದೆ. ಇದರ ಸೇವನೆಯು ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ರಾಗಿ ತಿನ್ನುವುದರಿಂದ ದೇಹದಲ್ಲಿನ ರಕ್ತದ ಕೊರತೆಯನ್ನು ನೀಗಿಸುತ್ತದೆ.

ರಾಗಿಯ ನಿಯಮಿತ ಸೇವನೆಯು ಅಪೌಷ್ಟಿಕತೆ, ಅಪಾಯಕಾರಿ ಕಾಯಿಲೆಗಳು ಮತ್ತು ಅಕಾಲಿಕ ವಯಸ್ಸನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಅಂಶ ಹೆಚ್ಚಿಸುತ್ತದೆ.

ಹುರಿದ ರಾಗಿ ಸೇವಿಸುವುದು ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಿದೆ,

ರಾಗಿ ಸೇವನೆಯಿಂದ ಯಕೃತ್ತಿನ ಕಾಯಿಲೆಗಳು, ಹೃದಯ ವೈಫಲ್ಯ, ಆಸ್ತಮಾವನ್ನು ಕಡಿಮೆ ಮಾಡುತ್ತದೆ.
Related Photo Gallery

ಇಂತಹ ಸೊಸೆಯಿದ್ದರೆ ಮನೆಯ ನೆಮ್ಮದಿಯೇ ಹಾಳದಂತೆ

ಈ ವಾರ ಒಟಿಟಿಗೆ ಬಂದಿವೆ ಕೆಲ ಒಳ್ಳೆಯ ಸಿನಿಮಾಗಳು, ಇಲ್ಲಿವೆ ಪಟ್ಟಿ

ಶತಕಗಳ ಮೇಲೆ ಶತಕ: ಹೊಸ ಇತಿಹಾಸ ರಚಿಸಿದ ಸ್ಮೃತಿ ಮಂಧಾನ

Team India: ಇವರಂತೆ ಭಾರತ ತಂಡದ ಹೊಸ ನಾಯಕ

IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಡ್ರೋನ್ಗಳ ಮೇಲೆ ಭಾರತ ಅಟ್ಯಾಕ್

ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?

ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?

ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ

ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ

ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ

ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ

ಕದನ ವಿರಾಮ ಉಲ್ಲಂಘಿಸಿದ ಪಾಕ್ಗೆ ವಾಟಾಳ್ ನಾಗರಾಜ್ ಖಡಕ್ ಕ್ಲಾಸ್

ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿವರಿಸಿದ ಬೆಳಗಾವಿಯ ಯೋಧನ ಪತ್ನಿ

Live: ಆಪರೇಷನ್ ಸಿಂದೂರ್, ಡಿಜಿಎಂಒ ಸುದ್ದಿಗೋಷ್ಠಿ

ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ

India-Pakistan Tensions: ರಕ್ಷಣಾ ಸಚಿವಾಲಯದಿಂದ ಸುದ್ದಿಗೋಷ್ಠಿ
