AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ಆಚರಣೆಯ ಅಂಗವಾಗಿ ಇಂದು (ಮಂಗಳವಾರ) ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಸಂಸತ್ ನಲ್ಲಿ ಸಿರಿಧಾನ್ಯ ಆಹಾರ ಉತ್ಸವವನ್ನು ಆಯೋಜಿಸಿದ್ದರು. ಇಂದು ಮಧ್ಯಾಹ್ನ ಸಂಸದರು ಪ್ರಧಾನಿ ಮೋದಿ ಜೊತೆಗೆ ಸಿರಿಧಾನ್ಯ ಭೋಜನ ಸವಿದರು.

TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 20, 2022 | 6:13 PM

ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ  2023ರ ಅಂಗವಾಗಿ ಕೃಷಿ ಸಚಿವ ನರೇಂದ್ರ ತೋಮರ್ ಅವರು ಆಯೋಜಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು  ಸಂಸತ್ತು ಸದಸ್ಯ ಭಾಗವಹಿಸಿದರು.

ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023ರ ಅಂಗವಾಗಿ ಕೃಷಿ ಸಚಿವ ನರೇಂದ್ರ ತೋಮರ್ ಅವರು ಆಯೋಜಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸತ್ತು ಸದಸ್ಯ ಭಾಗವಹಿಸಿದರು.

1 / 9
ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು  ಸುಮಾರು 40 ನಿಮಿಷಗಳ ಕಾಲ  ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಸುಮಾರು 40 ನಿಮಿಷಗಳ ಕಾಲ ಉಪಸ್ಥಿತರಿದ್ದರು.

2 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯಲ್ಲಿ ಕೃಷಿ ಸಚಿವ ನರೇಂದ್ರ ತೋಮರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭೂಜನ ಕೂಟದಲ್ಲಿ ಭಾಗವಹಿಸಿದರು.

3 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ (IYOM) ಎಂದು ಘೋಷಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು

4 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಭಾರತ ಸರ್ಕಾರವು ಏಪ್ರಿಲ್ 2018 ರಲ್ಲಿ ಸಿರಿಧಾನ್ಯಗಳ ಪೌಷ್ಠಿಕ-ಧಾನ್ಯವೆಂದು ಘೋಷಿಸಿತ್ತು ಮತ್ತು ಪೋಶನ್ ಮಿಷನ್ ಅಭಿಯಾನದಲ್ಲಿ ರಾಗಿಯನ್ನು ಸಹ ಸೇರಿಸಲಾಗಿದೆ.

5 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಸಂಸದರು ಕೂಡ ಭಾಗವಹಿಸಿದರು, ಆಹಾರ ಪ್ರದರ್ಶನಗಳನ್ನು ಕೂಡ ಮಾಡಲಾಗಿದೆ.

6 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಸಿರಿಧಾನ್ಯ ಆಹಾರ ಉತ್ಸವದಲ್ಲಿ ಹೂವಿನ ಪ್ರದರ್ಶನ ಹಾಗೂ ಸಿರಿಧಾನ್ಯಗಳಲ್ಲಿ ತಯಾರಿಸಲಾದ ಆಹಾರಗಳನ್ನು ಪ್ರದರ್ಶನ ಮಾಡಲಾಗಿತ್ತು.

7 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಭಾರತವು ರಾಗಿ ಉತ್ಪಾದನೆಯ ಪ್ರಮುಖ ದೇಶವಾಗಿದ್ದು, ಇದರಲ್ಲಿ ಕಂಗ್ನಿ, ಕುಟ್ಕಿ ಅಥವಾ ಸಣ್ಣ ರಾಗಿ, ಕೊಡೋನ್, ಗಂಗೋರಾ ಅಥವಾ ಬಾರ್ನ್ಯಾರ್ಡ್, ಚೀನಾ ಮತ್ತು ಬ್ರೌನ್ ಟಾಪ್ ಅನ್ನು ಜೋವರ್, ಬಜ್ರಾ, ರಾಗಿ ಮತ್ತು ಸಣ್ಣ ರಾಗಿಗಳನ್ನು ಸೇರಿಸಲಾಗಿದೆ.

8 / 9
Millets Food Festival: ಕೇಂದ್ರ ಸಚಿವರು, ಸಂಸದರ ಜೊತೆಗೆ ಭೋಜನ ಕೂಟದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿದೇಶಾಂಗ ಸಚಿವ ಜೈಶಂಕರ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೂಡ ಭಾಗಿಯಾಗಿದ್ದರು.

9 / 9

Published On - 5:57 pm, Tue, 20 December 22

Follow us
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ