AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದೇಶ್ವರನ ದರ್ಶನಕ್ಕೆ ಆಗಮಿಸಿದ ಲಕ್ಷಾಂತರ ಭಕ್ತಗಣ! ಭೀಮನ ಅಮವಾಸ್ಯೆಗೆ ಮಾದಪ್ಪನಿಗೆ ನೇರವೇರಿತು ವಿಶೇಷ ಪೂಜಾ ಕೈಂಕರ್ಯ! ಇಲ್ಲಿದೆ ಪೋಟೋಸ್​

ನಿನ್ನೆ ಭೀಮನ ಅಮವಾಸ್ಯೆ ಹಿನ್ನಲೆ ವಿಶೇಷವಾಗಿ ಜಾತ್ರಾ ಮಹೋತ್ಸವವನ್ನ ಚಾಮರಾಜನಗರದಲ್ಲಿ ಆಚರಿಸಲಾಯ್ತು. ಇತ್ತ ಉಚಿತ ಬಸ್ ಇರುವ ಕಾರಣ ಮಹಿಳಾ ಮಣಿಗಳ ದಂಡೆ ದೇವಾಲಯಕ್ಕೆ ಬಂದಿತ್ತು. ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಓಡಾಡುತ್ತ ಮೇರುಗು ಮೂಡಿಸಿದ್ರೆ, ಅತ್ತ ಮಾದಪ್ಪನ ದರ್ಶನ ಪಡೆದ ಭಕ್ತಗಣ ಪುನೀತರಾದ್ರು.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 18, 2023 | 8:08 AM

Share
ರೇಷ್ಮೆ ಸೀರೆ ಉಟ್ಟು ಲಂಗ ದಾವಣಿ ತೊಟ್ಟು ಮಿರ ಮಿರ ಮಿಂಚುತ್ತಿರುವ ಮಹಿಳೆಯರು. ಇತ್ತ ನಾವೇನು ಕಡಿಮೆ ಇಲ್ಲ ಎಂಬಂತೆ ಸಾಂಪ್ರದಾಯಿಕ ಉಡುಪು ತೊಟ್ಟು ಅತ್ತಿಂದಿತ್ತ ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಪಡ್ಡೆ ಹುಡುಗರು. ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತಗಣ. ಸಂಚಾರ ದಟ್ಟಣೆಯಾಗದಂತೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಖಾಕಿ ಪಡೆ. ಈ ಎಲ್ಲಾ ಜಗಮಗಿಸುವ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿ.

ರೇಷ್ಮೆ ಸೀರೆ ಉಟ್ಟು ಲಂಗ ದಾವಣಿ ತೊಟ್ಟು ಮಿರ ಮಿರ ಮಿಂಚುತ್ತಿರುವ ಮಹಿಳೆಯರು. ಇತ್ತ ನಾವೇನು ಕಡಿಮೆ ಇಲ್ಲ ಎಂಬಂತೆ ಸಾಂಪ್ರದಾಯಿಕ ಉಡುಪು ತೊಟ್ಟು ಅತ್ತಿಂದಿತ್ತ ಗುಂಪು ಕಟ್ಟಿಕೊಂಡು ಓಡಾಡುತ್ತಿರುವ ಪಡ್ಡೆ ಹುಡುಗರು. ಸಾಗರೋಪಾದಿಯಲ್ಲಿ ಹರಿದು ಬರುತ್ತಿರುವ ಭಕ್ತಗಣ. ಸಂಚಾರ ದಟ್ಟಣೆಯಾಗದಂತೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿರುವ ಖಾಕಿ ಪಡೆ. ಈ ಎಲ್ಲಾ ಜಗಮಗಿಸುವ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರ ತಾಲೂಕಿನ ಸಂತೆಮರಳ್ಳಿ ಗ್ರಾಮದಲ್ಲಿ.

1 / 7
ಹೌದು ನಿನ್ನೆ(ಜು.17) ಭೀಮನ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು. ಭೀಮನ ಅಮಾವಾಸ್ಯೆಯಾದ ಕಾರಣ ಮಾದಪ್ಪನ ದರ್ಶನ ಪಡೆದ್ರೆ ಒಳಿತಾಗುತ್ತೆಂಬ ಪ್ರತೀತಿ ಇಲ್ಲಿದೆ.

ಹೌದು ನಿನ್ನೆ(ಜು.17) ಭೀಮನ ಅಮಾವಾಸ್ಯೆ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಭಕ್ತರ ದಂಡೆ ಹರಿದು ಬಂದಿತ್ತು. ಭೀಮನ ಅಮಾವಾಸ್ಯೆಯಾದ ಕಾರಣ ಮಾದಪ್ಪನ ದರ್ಶನ ಪಡೆದ್ರೆ ಒಳಿತಾಗುತ್ತೆಂಬ ಪ್ರತೀತಿ ಇಲ್ಲಿದೆ.

2 / 7
ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದ್ರು. ಪ್ರತಿ ವರ್ಷ ಸಂತೆಮರಳ್ಳಿ ಗ್ರಾಮದಲ್ಲಿ ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಅದೇ ರೀತಿ ಈ ಬಾರಿಯು ಜಾತ್ರೆ ಮಹೋತ್ಸವವನ್ನ ಆಯೋಜಿಸಲಾಗಿತ್ತು. ಈ ಜಾತ್ರೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಭಾಗಿಯಾಗಿ ಸಂತಸ ಪಟ್ಟರು.

ಹಾಗಾಗಿ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಪುನೀತರಾದ್ರು. ಪ್ರತಿ ವರ್ಷ ಸಂತೆಮರಳ್ಳಿ ಗ್ರಾಮದಲ್ಲಿ ವಿಶೇಷ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಅದೇ ರೀತಿ ಈ ಬಾರಿಯು ಜಾತ್ರೆ ಮಹೋತ್ಸವವನ್ನ ಆಯೋಜಿಸಲಾಗಿತ್ತು. ಈ ಜಾತ್ರೆಗೆ ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಭಾಗಿಯಾಗಿ ಸಂತಸ ಪಟ್ಟರು.

3 / 7
ಇನ್ನು ಪುರಾಣದ ಪ್ರಕಾರ ಈ ಹಿಂದೆ ಮಾದೇಶ್ವರರು ಬಿಕ್ಷೆ ಬೇಡುತ್ತ ಬಂದು ಇಲ್ಲಿ ಐಕ್ಯರಾಗಿದ್ದಾರಂತೆ ಹಾಗಾಗಿ ಆಗಿನಿಂದಲು ಇಲ್ಲಿ ಭೀಮನ ಅಮವಾಸ್ಯೆಯಂದು ವಿಶೇಷ ಜಾತ್ರಾಮಹೋತ್ಸವ ನಡೆಯುತ್ತಿದೆ.

ಇನ್ನು ಪುರಾಣದ ಪ್ರಕಾರ ಈ ಹಿಂದೆ ಮಾದೇಶ್ವರರು ಬಿಕ್ಷೆ ಬೇಡುತ್ತ ಬಂದು ಇಲ್ಲಿ ಐಕ್ಯರಾಗಿದ್ದಾರಂತೆ ಹಾಗಾಗಿ ಆಗಿನಿಂದಲು ಇಲ್ಲಿ ಭೀಮನ ಅಮವಾಸ್ಯೆಯಂದು ವಿಶೇಷ ಜಾತ್ರಾಮಹೋತ್ಸವ ನಡೆಯುತ್ತಿದೆ.

4 / 7
ಕೇವಲ ಸಂತೆಮರಳ್ಳಿ ಅಷ್ಟೇ ಅಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲೂ ಸಹ ಭಕ್ತರ ದಂಡು ಆಗಮಿಸಿ ಮಾದಪ್ಪನ ದರ್ಶನ ಪಡೆದ್ರು.

ಕೇವಲ ಸಂತೆಮರಳ್ಳಿ ಅಷ್ಟೇ ಅಲ್ಲದೆ ಮಲೆ ಮಹದೇಶ್ವರ ಬೆಟ್ಟದಲ್ಲೂ ಸಹ ಭಕ್ತರ ದಂಡು ಆಗಮಿಸಿ ಮಾದಪ್ಪನ ದರ್ಶನ ಪಡೆದ್ರು.

5 / 7
ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಹಿನ್ನಲೆ ಮಹಿಳಾ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಮಾದಪ್ಪನ ದರ್ಶನಕ್ಕಾಗಿ ಬಂದ ಭಕ್ತರಿಗೆ ವಿಶೇಷವಾಗಿ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿತ್ತು. ಪಾಯಸ, ಹುಳಿ, ಅನ್ನ ಸಾಂಬಾರ್ ಹಾಗೂ ಮಜ್ಜಿಗೆಯನ್ನ ವಿತರಿಸಲಾಯ್ತು.

ರಾಜ್ಯದಲ್ಲಿ ಶಕ್ತಿಯೋಜನೆ ಜಾರಿಯಾದ ಹಿನ್ನಲೆ ಮಹಿಳಾ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಮಾದಪ್ಪನ ದರ್ಶನಕ್ಕಾಗಿ ಬಂದ ಭಕ್ತರಿಗೆ ವಿಶೇಷವಾಗಿ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿತ್ತು. ಪಾಯಸ, ಹುಳಿ, ಅನ್ನ ಸಾಂಬಾರ್ ಹಾಗೂ ಮಜ್ಜಿಗೆಯನ್ನ ವಿತರಿಸಲಾಯ್ತು.

6 / 7
ಅದೇನೆ ಹೇಳಿ ಭೀಮನ ಅಮವಾಸೆಯನ್ನ ಚಾಮರಾಜನಗರದಲ್ಲಿ ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಯ್ತು, ಉಘೇ ಮಾದೇಶ ಎಂಬ ಘೋಷವಾಕ್ಯದಿಂದ ಮಾದಪ್ಪನ ದರ್ಶನ ಪಡೆದ ಲಕ್ಷಾಂತರ ಮಂದಿ ಪುನೀತರಾದರು.

ಅದೇನೆ ಹೇಳಿ ಭೀಮನ ಅಮವಾಸೆಯನ್ನ ಚಾಮರಾಜನಗರದಲ್ಲಿ ವಿಶೇಷ ಹಾಗೂ ವಿಭಿನ್ನವಾಗಿ ಆಚರಿಸಲಾಯ್ತು, ಉಘೇ ಮಾದೇಶ ಎಂಬ ಘೋಷವಾಕ್ಯದಿಂದ ಮಾದಪ್ಪನ ದರ್ಶನ ಪಡೆದ ಲಕ್ಷಾಂತರ ಮಂದಿ ಪುನೀತರಾದರು.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್