ಮಾದೇಶ್ವರನ ದರ್ಶನಕ್ಕೆ ಆಗಮಿಸಿದ ಲಕ್ಷಾಂತರ ಭಕ್ತಗಣ! ಭೀಮನ ಅಮವಾಸ್ಯೆಗೆ ಮಾದಪ್ಪನಿಗೆ ನೇರವೇರಿತು ವಿಶೇಷ ಪೂಜಾ ಕೈಂಕರ್ಯ! ಇಲ್ಲಿದೆ ಪೋಟೋಸ್
ನಿನ್ನೆ ಭೀಮನ ಅಮವಾಸ್ಯೆ ಹಿನ್ನಲೆ ವಿಶೇಷವಾಗಿ ಜಾತ್ರಾ ಮಹೋತ್ಸವವನ್ನ ಚಾಮರಾಜನಗರದಲ್ಲಿ ಆಚರಿಸಲಾಯ್ತು. ಇತ್ತ ಉಚಿತ ಬಸ್ ಇರುವ ಕಾರಣ ಮಹಿಳಾ ಮಣಿಗಳ ದಂಡೆ ದೇವಾಲಯಕ್ಕೆ ಬಂದಿತ್ತು. ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಕ ಯುವತಿಯರು ಜಾತ್ರೆಯಲ್ಲಿ ಓಡಾಡುತ್ತ ಮೇರುಗು ಮೂಡಿಸಿದ್ರೆ, ಅತ್ತ ಮಾದಪ್ಪನ ದರ್ಶನ ಪಡೆದ ಭಕ್ತಗಣ ಪುನೀತರಾದ್ರು.

1 / 7

2 / 7

3 / 7

4 / 7

5 / 7

6 / 7

7 / 7