AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಬಿಸಿ, ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಅಶ್ವತ್ಥನಾರಾಯಣ: ಫೋಟೋಸ್ ಇವೆ

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು (ಆಗಸ್ಟ್ 10) ಬೆಂಗಳೂರು ಮೆಟ್ರೋ ಮೂಲಕ ಪ್ರಯಾಣಿಸಿದ್ದಾರೆ. ಬೆಂಗಳೂರಿನ‌ಲ್ಲಿ ಎದುರಾದ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

TV9 Web
| Edited By: |

Updated on:Aug 10, 2022 | 10:06 PM

Share
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು (ಆಗಸ್ಟ್ 10) ಬೆಂಗಳೂರು ಮೆಟ್ರೋ ಮೂಲಕ ಪ್ರಯಾಣಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು (ಆಗಸ್ಟ್ 10) ಬೆಂಗಳೂರು ಮೆಟ್ರೋ ಮೂಲಕ ಪ್ರಯಾಣಿಸಿದ್ದಾರೆ.

1 / 5
ಐಟಿಪಿಎಲ್ ನಿಂದ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣಕ್ಕೆ ಸಚಿವ ಅಶ್ವತ್ಥನಾರಾಯಣ  ತೆರಳಬೇಕಿತ್ತು. ಆದ್ರೆ ಬೆಂಗಳೂರಿನ‌ಲ್ಲಿ ಎದುರಾದ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

ಐಟಿಪಿಎಲ್ ನಿಂದ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣಕ್ಕೆ ಸಚಿವ ಅಶ್ವತ್ಥನಾರಾಯಣ ತೆರಳಬೇಕಿತ್ತು. ಆದ್ರೆ ಬೆಂಗಳೂರಿನ‌ಲ್ಲಿ ಎದುರಾದ ಟ್ರಾಫಿಕ್ ಜಾಮ್ ಸಮಸ್ಯೆಯಿಂದಾಗಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.

2 / 5
ಇಂದಿರಾನಗರದ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಸಮೀಪದ ವಿಶ್ವೇಶ್ವರಯ್ಯ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಪ್ರಯಾಣಿಕರು ಸಚಿವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಕೊಂಡರು.

ಇಂದಿರಾನಗರದ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಕಾಲೇಜು ಸಮೀಪದ ವಿಶ್ವೇಶ್ವರಯ್ಯ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಈ ವೇಳೆ ಪ್ರಯಾಣಿಕರು ಸಚಿವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಕೊಂಡರು.

3 / 5
ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಅಶ್ವತ್ಥನಾರಾಯಣ ಪ್ರಯಾಣಿಕರ ಬಳಿ ಕೆಲ ಮಾಹಿತಿಯನ್ನು ಪಡೆದ್ರು. ಮೆಟ್ರೋ ಸರ್ವಿಸ್ ಸೇರಿದಂತೆ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದ್ರು.

ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಅಶ್ವತ್ಥನಾರಾಯಣ ಪ್ರಯಾಣಿಕರ ಬಳಿ ಕೆಲ ಮಾಹಿತಿಯನ್ನು ಪಡೆದ್ರು. ಮೆಟ್ರೋ ಸರ್ವಿಸ್ ಸೇರಿದಂತೆ ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಿದ್ರು.

4 / 5
ಸಚಿವ ಅಶ್ವತ್ಥನಾರಾಯಣ ತಮ್ಮ ಟ್ವಿಟರ್ ಖಾತೆಯಲ್ಲಿ ಮೆಟ್ರೋ ಪ್ರಯಾಣದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ನಿಜಕ್ಕೂ ಅದ್ಭುತ! ಪರಿಸರ ಸ್ನೇಹಿ ಸಮೂಹ ಸಾರಿಗೆಯಿದು. ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸೋಣ ಎಂದು ಬರೆದುಕೊಂಡಿದ್ದಾರೆ.

ಸಚಿವ ಅಶ್ವತ್ಥನಾರಾಯಣ ತಮ್ಮ ಟ್ವಿಟರ್ ಖಾತೆಯಲ್ಲಿ ಮೆಟ್ರೋ ಪ್ರಯಾಣದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಮೆಟ್ರೋ ಪ್ರಯಾಣ ನಿಜಕ್ಕೂ ಅದ್ಭುತ! ಪರಿಸರ ಸ್ನೇಹಿ ಸಮೂಹ ಸಾರಿಗೆಯಿದು. ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸೋಣ ಎಂದು ಬರೆದುಕೊಂಡಿದ್ದಾರೆ.

5 / 5

Published On - 10:06 pm, Wed, 10 August 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ