AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತನುಜಾ’ ಸಿನಿಮಾ ಶೂಟಿಂಗ್​ನಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್​; ಇಲ್ಲಿವೆ ಫೋಟೋಗಳು

‘ತನುಜಾ’ ಸಿನಿಮಾದಲ್ಲಿ ಡಾ. ಕೆ. ಸುಧಾಕರ್ ನಟಿಸಿದ್ದಾರೆ. ಒಂದೇ ಟೇಕ್​ನಲ್ಲಿ ತಮ್ಮ ಪಾತ್ರದ ಶೂಟಿಂಗ್​ ಮುಗಿಸಿ ಸೈ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 07, 2022 | 4:10 PM

Share
ನೈಜ ಘಟನೆ ಆಧಾರಿತ ‘ತನುಜಾ’ ಸಿನಿಮಾದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಟಿಸುತ್ತಾರೆ ಎಂಬುದು ಇತ್ತೀಚೆಗೆ ತಿಳಿದುಬಂದಿತ್ತು. ಈಗ ಅದೇ ಸಿನಿಮಾದಲ್ಲಿ ಸಚಿವ ಡಾ. ಕೆ. ಸುಧಾಕರ್ ಅವರು ಕೂಡ ನಟಿಸುತ್ತಿದ್ದಾರೆ. ಆ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಎಂಟ್ರಿ ನೀಡಿದ್ದಾರೆ. ಈ ಸಿನಿಮಾ ಬಗ್ಗೆ ಜನರಿಗೆ ಕೌತುಕ ಮೂಡಿದೆ.

Minister Dr K Sudhakar acts in Tanuja Kannada movie based on real incidents

1 / 5
ತನುಜಾ ಎಂಬ ವಿದ್ಯಾರ್ಥಿನಿ ಕೊವಿಡ್ ಸಮಯದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ್ದಳು. ಆಗ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಚಿವ ಡಾ. ಕೆ. ಸುಧಾಕರ್ ಮುಂತಾದವರು ಸಹಾಯ ಮಾಡಿದ್ದರು. ಹೀಗೆ ಕಷ್ಟದಲ್ಲಿ ಪರೀಕ್ಷೆ ಬರೆದ ತನುಜಾ ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು. ಆ ನೈಜ ಘಟನೆ ಆಧರಿಸಿ ‘ತನುಜಾ’ ಚಿತ್ರ ಸಿದ್ಧವಾಗುತ್ತಿದೆ.

Minister Dr K Sudhakar acts in Tanuja Kannada movie based on real incidents

2 / 5
ಡಾ.ಕೆ.ಸುಧಾಕರ್

Covid Positive to Health Minister Sudhakar

3 / 5
ಡಾ. ಕೆ. ಸುಧಾಕರ್​ ಅವರು ತಮ್ಮ ರಿಯಲ್​ ಲೈಫ್​ ಪಾತ್ರಕ್ಕೆ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ. ಶೂಟಿಂಗ್​ ಸಮಯ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

ಡಾ. ಕೆ. ಸುಧಾಕರ್​ ಅವರು ತಮ್ಮ ರಿಯಲ್​ ಲೈಫ್​ ಪಾತ್ರಕ್ಕೆ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ. ಶೂಟಿಂಗ್​ ಸಮಯ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

4 / 5
‘ತನುಜಾ’ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂ.ಡಿ. ಹಳ್ಳಿಯವರ ನಿರ್ದೇಶನ ಮಾಡುತ್ತಿದ್ದಾರೆ. ಬಿಯಾಂಡ್​ ವಿಷನ್ಸ್​ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಶಿವಮೊಗ್ಗ ಮತ್ತು ಬೆಂಗಳೂರಿನ ಹಲವೆಡೆ ಚಿತ್ರೀಕರಣ ಮಾಡಲಾಗುತ್ತಿದೆ. ರಾಜೇಶ್ ನಟರಂಗ, ಸಪ್ತಾ ಪಾವೂರ್ ಕೂಡ ನಟಿಸಿದ್ದಾರೆ.

‘ತನುಜಾ’ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂ.ಡಿ. ಹಳ್ಳಿಯವರ ನಿರ್ದೇಶನ ಮಾಡುತ್ತಿದ್ದಾರೆ. ಬಿಯಾಂಡ್​ ವಿಷನ್ಸ್​ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಶಿವಮೊಗ್ಗ ಮತ್ತು ಬೆಂಗಳೂರಿನ ಹಲವೆಡೆ ಚಿತ್ರೀಕರಣ ಮಾಡಲಾಗುತ್ತಿದೆ. ರಾಜೇಶ್ ನಟರಂಗ, ಸಪ್ತಾ ಪಾವೂರ್ ಕೂಡ ನಟಿಸಿದ್ದಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ