AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತನುಜಾ’ ಸಿನಿಮಾ ಶೂಟಿಂಗ್​ನಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್​; ಇಲ್ಲಿವೆ ಫೋಟೋಗಳು

‘ತನುಜಾ’ ಸಿನಿಮಾದಲ್ಲಿ ಡಾ. ಕೆ. ಸುಧಾಕರ್ ನಟಿಸಿದ್ದಾರೆ. ಒಂದೇ ಟೇಕ್​ನಲ್ಲಿ ತಮ್ಮ ಪಾತ್ರದ ಶೂಟಿಂಗ್​ ಮುಗಿಸಿ ಸೈ ಎನಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 07, 2022 | 4:10 PM

Share
ನೈಜ ಘಟನೆ ಆಧಾರಿತ ‘ತನುಜಾ’ ಸಿನಿಮಾದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಟಿಸುತ್ತಾರೆ ಎಂಬುದು ಇತ್ತೀಚೆಗೆ ತಿಳಿದುಬಂದಿತ್ತು. ಈಗ ಅದೇ ಸಿನಿಮಾದಲ್ಲಿ ಸಚಿವ ಡಾ. ಕೆ. ಸುಧಾಕರ್ ಅವರು ಕೂಡ ನಟಿಸುತ್ತಿದ್ದಾರೆ. ಆ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಎಂಟ್ರಿ ನೀಡಿದ್ದಾರೆ. ಈ ಸಿನಿಮಾ ಬಗ್ಗೆ ಜನರಿಗೆ ಕೌತುಕ ಮೂಡಿದೆ.

Minister Dr K Sudhakar acts in Tanuja Kannada movie based on real incidents

1 / 5
ತನುಜಾ ಎಂಬ ವಿದ್ಯಾರ್ಥಿನಿ ಕೊವಿಡ್ ಸಮಯದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ್ದಳು. ಆಗ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಚಿವ ಡಾ. ಕೆ. ಸುಧಾಕರ್ ಮುಂತಾದವರು ಸಹಾಯ ಮಾಡಿದ್ದರು. ಹೀಗೆ ಕಷ್ಟದಲ್ಲಿ ಪರೀಕ್ಷೆ ಬರೆದ ತನುಜಾ ವೈದ್ಯಕೀಯ ಸೀಟು ಪಡೆದಿದ್ದು ಎಲ್ಲರ ಹುಬ್ಬೇರಿಸಿತ್ತು. ಆ ನೈಜ ಘಟನೆ ಆಧರಿಸಿ ‘ತನುಜಾ’ ಚಿತ್ರ ಸಿದ್ಧವಾಗುತ್ತಿದೆ.

Minister Dr K Sudhakar acts in Tanuja Kannada movie based on real incidents

2 / 5
ಡಾ.ಕೆ.ಸುಧಾಕರ್

Covid Positive to Health Minister Sudhakar

3 / 5
ಡಾ. ಕೆ. ಸುಧಾಕರ್​ ಅವರು ತಮ್ಮ ರಿಯಲ್​ ಲೈಫ್​ ಪಾತ್ರಕ್ಕೆ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ. ಶೂಟಿಂಗ್​ ಸಮಯ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

ಡಾ. ಕೆ. ಸುಧಾಕರ್​ ಅವರು ತಮ್ಮ ರಿಯಲ್​ ಲೈಫ್​ ಪಾತ್ರಕ್ಕೆ ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ. ಒಂದೇ ಟೇಕಿಗೆ ತಮ್ಮ ಭಾಗದ ಚಿತ್ರೀಕರಣ ಮುಗಿಸಿದ್ದು ಚಿತ್ರತಂಡದವರಿಗೆ ಖುಷಿ ಕೊಟ್ಟಿದೆ. ಶೂಟಿಂಗ್​ ಸಮಯ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

4 / 5
‘ತನುಜಾ’ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂ.ಡಿ. ಹಳ್ಳಿಯವರ ನಿರ್ದೇಶನ ಮಾಡುತ್ತಿದ್ದಾರೆ. ಬಿಯಾಂಡ್​ ವಿಷನ್ಸ್​ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಶಿವಮೊಗ್ಗ ಮತ್ತು ಬೆಂಗಳೂರಿನ ಹಲವೆಡೆ ಚಿತ್ರೀಕರಣ ಮಾಡಲಾಗುತ್ತಿದೆ. ರಾಜೇಶ್ ನಟರಂಗ, ಸಪ್ತಾ ಪಾವೂರ್ ಕೂಡ ನಟಿಸಿದ್ದಾರೆ.

‘ತನುಜಾ’ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂ.ಡಿ. ಹಳ್ಳಿಯವರ ನಿರ್ದೇಶನ ಮಾಡುತ್ತಿದ್ದಾರೆ. ಬಿಯಾಂಡ್​ ವಿಷನ್ಸ್​ ಸಿನಿಮಾಸ್​ ಸಂಸ್ಥೆ ಬಂಡವಾಳ ಹೂಡುತ್ತಿದೆ. ಶಿವಮೊಗ್ಗ ಮತ್ತು ಬೆಂಗಳೂರಿನ ಹಲವೆಡೆ ಚಿತ್ರೀಕರಣ ಮಾಡಲಾಗುತ್ತಿದೆ. ರಾಜೇಶ್ ನಟರಂಗ, ಸಪ್ತಾ ಪಾವೂರ್ ಕೂಡ ನಟಿಸಿದ್ದಾರೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್