AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಫೋಟೋಗಳು ಇಲ್ಲಿವೆ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ಈ ಅಪಘಾತ ಸಂಭವಿಸಿದೆ.

ರಮೇಶ್ ಬಿ. ಜವಳಗೇರಾ
|

Updated on: Dec 05, 2024 | 3:25 PM

Share
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

1 / 6
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ  ಹಿಂಬದಿಯಿಂದ ಬಂದ ಇನೋವಾ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ಹಿಂಬದಿಯಿಂದ ಬಂದ ಇನೋವಾ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

2 / 6
ಅದೃಷ್ಟವಶಾತ್​ ಸಚಿವ ಮುನಿಯಪ್ಪ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದ ಹೊಡೆತಕ್ಕೆ ಸಚಿವರ ಕಾರು ಜಖಂಗೊಂಡಿದೆ.

ಅದೃಷ್ಟವಶಾತ್​ ಸಚಿವ ಮುನಿಯಪ್ಪ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಪಘಾತದ ಹೊಡೆತಕ್ಕೆ ಸಚಿವರ ಕಾರು ಜಖಂಗೊಂಡಿದೆ.

3 / 6
ಅಪಘಾತದ ಹೊಡೆತಕ್ಕೆ ಕಾರು ಜಖಂಗೊಂಡಿರುವ ಈ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಅವರು ಬದಲಿ ವಾಹನದ ಮೂಲಕ ಸಮಾವೇಶಕ್ಕೆ ತೆರಳಿದರು.

ಅಪಘಾತದ ಹೊಡೆತಕ್ಕೆ ಕಾರು ಜಖಂಗೊಂಡಿರುವ ಈ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಅವರು ಬದಲಿ ವಾಹನದ ಮೂಲಕ ಸಮಾವೇಶಕ್ಕೆ ತೆರಳಿದರು.

4 / 6
ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಮುನಿಯಪ್ಪನವರ ಕಾರಿಗೆ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಮುನಿಯಪ್ಪನವರಿಗೆ ಯಾವುದೇ ಒಂದು ಚೂರು ಗಾಯವಾಗಿಲ್ಲ.

ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಮುನಿಯಪ್ಪನವರ ಕಾರಿಗೆ ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್ ಮುನಿಯಪ್ಪನವರಿಗೆ ಯಾವುದೇ ಒಂದು ಚೂರು ಗಾಯವಾಗಿಲ್ಲ.

5 / 6
ಹಿಂಬದಿಯಿಂದ ಬಂದ ಇನ್ನೋವಾ ಕಾರು ಸ್ಲೋವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ದೊಡ್ಡ ಅನಾಹುತವಾಗಿಲ್ಲ. ಸಚಿವರ ಇನ್ನೋವಾ ಕಾರು ಹಾಗೂ ಗುದ್ದಿದ ಮತ್ತೊಂದು ಕಾರಿಗೆ ಹಾನಿಯಾಗಿದೆ.

ಹಿಂಬದಿಯಿಂದ ಬಂದ ಇನ್ನೋವಾ ಕಾರು ಸ್ಲೋವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ದೊಡ್ಡ ಅನಾಹುತವಾಗಿಲ್ಲ. ಸಚಿವರ ಇನ್ನೋವಾ ಕಾರು ಹಾಗೂ ಗುದ್ದಿದ ಮತ್ತೊಂದು ಕಾರಿಗೆ ಹಾನಿಯಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ