ಚಿತ್ರಗಳು: ಕಾರಿನ ಸ್ಥಿತಿ ನೋಡಿದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಬದುಕುಳಿದಿದ್ದೇ ಪವಾಡ..!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ, ವಿಧಾನಪರಿಷತ್ ಸದಸ್ಯ ಚೆನ್ನರಾಜು ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ(ಜನವರಿ 14) ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿಸಿ ಬೆಂಗಳೂರಿನಿಂದ ಬೆಳಗಾವಿಗೆ ವಾಪಸ್ ಬರುವಾಗ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಇನ್ನು ಕಾರಿನ ಸ್ಥಿತಿ ನೋಡಿದರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಚೆನ್ನರಾಜು ಹಟ್ಟಿಹೊಳಿ ಪಾಲಿಗೆ ದೇವರು ಇದ್ದಾನೆ. ಹಾಗಾದ್ರೆ, ಅವರು ಬದುಕುಳಿದಿದ್ದೇಗೆ? ಕಾರಿನ ಸ್ಥಿತಿ ಹೇಗಾಗಿದೆ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10