ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕನ್ನಡದ ಹೆಮ್ಮೆಯ ಪುತ್ರ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಮಾಗಮ
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
Updated on:Sep 21, 2022 | 4:59 PM
Share

ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಸಚಿವ ಪ್ರಹ್ಲಾದ ಜೋಶಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಸುಂದರ ಕ್ಷಣಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
Published On - 4:59 pm, Wed, 21 September 22
Related Photo Gallery
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ




