ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕನ್ನಡದ ಹೆಮ್ಮೆಯ ಪುತ್ರ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಮಾಗಮ
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
Updated on:Sep 21, 2022 | 4:59 PM
Share

ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಸಚಿವ ಪ್ರಹ್ಲಾದ ಜೋಶಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಸುಂದರ ಕ್ಷಣಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
Published On - 4:59 pm, Wed, 21 September 22
Related Photo Gallery
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಕೊಡಗಿನಲ್ಲಿ ಭಾರೀ ಮಳೆ: ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ಭಾಗಶಃ ಕುಸಿತ
ಮೈಸೂರು ಚಾಮುಂಡಿ ಬೆಟ್ಟದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ
ಉಜಿರೆ-ಬೆಳ್ತಂಗಡಿ ಮಾರ್ಗ ಜಲಾವೃತ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!




