ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕನ್ನಡದ ಹೆಮ್ಮೆಯ ಪುತ್ರ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಮಾಗಮ
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
Updated on:Sep 21, 2022 | 4:59 PM
Share

ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಸಚಿವ ಪ್ರಹ್ಲಾದ ಜೋಶಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಸುಂದರ ಕ್ಷಣಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
Published On - 4:59 pm, Wed, 21 September 22
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
