ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕನ್ನಡದ ಹೆಮ್ಮೆಯ ಪುತ್ರ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಮಾಗಮ
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
Updated on:Sep 21, 2022 | 4:59 PM
Share

ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.
1 / 5

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಸಚಿವ ಪ್ರಹ್ಲಾದ ಜೋಶಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.
2 / 5

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಸುಂದರ ಕ್ಷಣಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
3 / 5

ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
4 / 5

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
5 / 5
Published On - 4:59 pm, Wed, 21 September 22
Related Photo Gallery
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ




