ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕನ್ನಡದ ಹೆಮ್ಮೆಯ ಪುತ್ರ, ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸಮಾಗಮ
ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
Updated on:Sep 21, 2022 | 4:59 PM
Share

ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಸಚಿವ ಪ್ರಹ್ಲಾದ ಜೋಶಿ ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರನ್ನು ಭೇಟಿ ಮಾಡಿದ ಸುಂದರ ಕ್ಷಣಗಳ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಖ್ಯಾತ ಕ್ರಿಕೆಟಿಗ, ಕನ್ನಡದ ಹೆಮ್ಮೆಯ ಪುತ್ರ ವೆಂಕಟೇಶ್ ಪ್ರಸಾದ್ ಅವರನ್ನು ನನ್ನ ಕಚೇರಿಯಲ್ಲಿ ಭೇಟಿಯಾದ ಸುಂದರ ಕ್ಷಣ ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.

1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.
Published On - 4:59 pm, Wed, 21 September 22
ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ
ಗ್ಯಾಸ್ ಟ್ರಬಲ್: ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ
ವೃದ್ಧೆ ಸಾವಿಗೆ ಮರುಗಿದ ಮಂಗ: ಮುಖದ ಮೇಲೆ ಮುಖ ಇಟ್ಟು ಮೂಕರೋಧನೆ
ಪಾಕ್ ಆಟಗಾರ ಫಖರ್ ಝಮಾನ್ಗೆ 2 ಪಂದ್ಯಗಳ ನಿಷೇಧ!
ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್ನಲ್ಲಿ ಪ್ರಾರ್ಥನೆ: ವಿಡಿಯೋ
ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ
ಉದ್ಯಮಿ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ಪತ್ನಿ ಸೌಮ್ಯಳ ನವರಂಗಿ ಆಟ ಬಯಲು!
ಉತ್ತಮ ಬಾಯಿ ಆರೋಗ್ಯಕ್ಕೆ ಮೊದಲ ಹೆಜ್ಜೆ
ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು
ಒಬ್ಬರಿಂದ ಪಕ್ಷ ನಡೆಯಲ್ಲ: ಸಂಚಲನ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ
