AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ ಖರ್ಗೆಯವರ ಪುಸ್ತಕ ಪ್ರೀತಿ ಅಭಿನಂದನಾರ್ಹವಾದುದು, ಇದೊಂದು ಮಾದರಿ ನಡೆ

ಪುಷ್ಪಗುಚ್ಛಗಳು, ಹೂಮಾಲೆಗಳು ಮತ್ತು ಶಾಲುಗಳಂತಹ ಸಾಂಪ್ರದಾಯಿಕ ಶುಭಾಶಯಗಳನ್ನು ಸ್ವೀಕರಿಸುತ್ತಿಲ್ಲ. ಬದಲಾಗಿ, ಗ್ರಾಮೀಣ ಗ್ರಂಥಾಲಯಗಳಿಗೆ ದೇಣಿಗೆಗಾಗಿ ಪುಸ್ತಕಗಳನ್ನು ನನಗೆ ಉಡುಗೊರೆಯಾಗಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ವಿನಂತಿಸಿಕೊಂಡಿದ್ದರು. ಅದರಂತೆ ಇದೀಗ ಬಂದ ಪುಸ್ತಕಗಳು ಅಬ್ಬಬ್ಬಾ ಇದೊಂದು ಮಾದರಿ ನಡೆ.

ರಮೇಶ್ ಬಿ. ಜವಳಗೇರಾ
|

Updated on: Jan 18, 2024 | 11:08 PM

Share
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರ  ವಿನಂತಿಯಂತೆ ಹೂ. ಹಾರತುರಾಯಿ ಬದಲಿಗೆ ಜನರು ವಿವಿಧ ಪುಸ್ತಕಗಳನ್ನು ಗಿಫ್ಟ್​ ಆಗಿ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರ ವಿನಂತಿಯಂತೆ ಹೂ. ಹಾರತುರಾಯಿ ಬದಲಿಗೆ ಜನರು ವಿವಿಧ ಪುಸ್ತಕಗಳನ್ನು ಗಿಫ್ಟ್​ ಆಗಿ ನೀಡಿದ್ದಾರೆ.

1 / 7
ಪುಷ್ಪಗುಚ್ಛಗಳು, ಹೂಮಾಲೆಗಳು ಮತ್ತು ಶಾಲುಗಳಂತಹ ಸಾಂಪ್ರದಾಯಿಕ ಶುಭಾಶಯಗಳನ್ನು ಸ್ವೀಕರಿಸುತ್ತಿಲ್ಲಾ. ಬದಲಾಗಿ, ಗ್ರಾಮೀಣ ಗ್ರಂಥಾಲಯಗಳಿಗೆ ದೇಣಿಗೆಗಾಗಿ ಪುಸ್ತಕಗಳನ್ನು ನನಗೆ ಉಡುಗೊರೆಯಾಗಿ ನೀಡುವಂತೆ ಪ್ರಿಯಾಂಕ್ ಖರ್ಗೆ ಅವರು ಜನರಿಗೆ ವಿನಂತಿಸಿದ್ದರು.

ಪುಷ್ಪಗುಚ್ಛಗಳು, ಹೂಮಾಲೆಗಳು ಮತ್ತು ಶಾಲುಗಳಂತಹ ಸಾಂಪ್ರದಾಯಿಕ ಶುಭಾಶಯಗಳನ್ನು ಸ್ವೀಕರಿಸುತ್ತಿಲ್ಲಾ. ಬದಲಾಗಿ, ಗ್ರಾಮೀಣ ಗ್ರಂಥಾಲಯಗಳಿಗೆ ದೇಣಿಗೆಗಾಗಿ ಪುಸ್ತಕಗಳನ್ನು ನನಗೆ ಉಡುಗೊರೆಯಾಗಿ ನೀಡುವಂತೆ ಪ್ರಿಯಾಂಕ್ ಖರ್ಗೆ ಅವರು ಜನರಿಗೆ ವಿನಂತಿಸಿದ್ದರು.

2 / 7
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಲು ಬಂದ ಜನರು ಹೂ, ಹಾರ, ತುರಾಯಿ, ಶಾಲು ಬದಲಿಗೆ ಪುಸ್ತಕಗಳನ್ನು ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಲು ಬಂದ ಜನರು ಹೂ, ಹಾರ, ತುರಾಯಿ, ಶಾಲು ಬದಲಿಗೆ ಪುಸ್ತಕಗಳನ್ನು ನೀಡಿದ್ದಾರೆ.

3 / 7
ಜನರು ತಂದು ಕೊಟ್ಟಿರುವ ಒಂದೊಂದೇ ಪುಸ್ತಕಗಳನ್ನು ಪ್ರಿಯಾಂಕ್ ಖರ್ಗೆ ಅವರು ಒಂದೆಡೆ ಶೇಖರಣೆ ಮಾಡಿದ್ದು, ಇದೀಗ ಕಳೆದ ಆರು ತಿಂಗಳಲ್ಲಿ ಬಂದ ಎಲ್ಲಾ ಬುಕ್​ಗಳನ್ನು ಒಂದೆಡೆ ಜೋಡಿಸಿಟ್ಟು ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಜನರು ತಂದು ಕೊಟ್ಟಿರುವ ಒಂದೊಂದೇ ಪುಸ್ತಕಗಳನ್ನು ಪ್ರಿಯಾಂಕ್ ಖರ್ಗೆ ಅವರು ಒಂದೆಡೆ ಶೇಖರಣೆ ಮಾಡಿದ್ದು, ಇದೀಗ ಕಳೆದ ಆರು ತಿಂಗಳಲ್ಲಿ ಬಂದ ಎಲ್ಲಾ ಬುಕ್​ಗಳನ್ನು ಒಂದೆಡೆ ಜೋಡಿಸಿಟ್ಟು ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

4 / 7
ಈ ಪುಸ್ತಕಗಳನ್ನು ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಯುವ ಜನರಿಗೆ ಓದಲು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.

ಈ ಪುಸ್ತಕಗಳನ್ನು ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಯುವ ಜನರಿಗೆ ಓದಲು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.

5 / 7
ಪ್ರಿಯಾಂಕ ಖರ್ಗೆಯವರ ಪುಸ್ತಕ ಪ್ರೀತಿ ಅಭಿನಂದನಾರ್ಹವಾದುದು, ಇದೊಂದು ಮಾದರಿ ನಡೆ

6 / 7
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ  ಪ್ರಿಯಾಂಕ ಖರ್ಗೆ ಅವರ ಪುಸ್ತಕ ಪ್ರೀತಿ ಅಭಿನಂದನಾರ್ಹವಾದುದು. ಇದೊಂದು ಮಾದರಿ ನಡೆ. ಹಿಂದಿನ ಸರ್ಕಾರದಲ್ಲಿ ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದ ವಿ.ಸುನೀಲಕುಮಾರ ಅವರೂ, ಈ ರೀತಿಯಲ್ಲಿ ಹಾರ ತುರಾಯಿ ಬದಲಿಗೆ ಪುಸ್ತಕಗಳನ್ನು ಸ್ವೀಕರಿಸಿದ್ದರು. ಪುಸ್ತಕಗಳಷ್ಟು ಅತ್ಯುತ್ತಮ ಕಾಣಿಕೆ ಬೇರೆ ಇರಲಾರದು.

Mysore sandal fake soap making Case 2 accused are bjp leaders says priyank kharge

7 / 7
Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ