ಪ್ರಿಯಾಂಕ ಖರ್ಗೆಯವರ ಪುಸ್ತಕ ಪ್ರೀತಿ ಅಭಿನಂದನಾರ್ಹವಾದುದು, ಇದೊಂದು ಮಾದರಿ ನಡೆ
ಪುಷ್ಪಗುಚ್ಛಗಳು, ಹೂಮಾಲೆಗಳು ಮತ್ತು ಶಾಲುಗಳಂತಹ ಸಾಂಪ್ರದಾಯಿಕ ಶುಭಾಶಯಗಳನ್ನು ಸ್ವೀಕರಿಸುತ್ತಿಲ್ಲ. ಬದಲಾಗಿ, ಗ್ರಾಮೀಣ ಗ್ರಂಥಾಲಯಗಳಿಗೆ ದೇಣಿಗೆಗಾಗಿ ಪುಸ್ತಕಗಳನ್ನು ನನಗೆ ಉಡುಗೊರೆಯಾಗಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ವಿನಂತಿಸಿಕೊಂಡಿದ್ದರು. ಅದರಂತೆ ಇದೀಗ ಬಂದ ಪುಸ್ತಕಗಳು ಅಬ್ಬಬ್ಬಾ ಇದೊಂದು ಮಾದರಿ ನಡೆ.

1 / 7

2 / 7

3 / 7

4 / 7

5 / 7

6 / 7

7 / 7