AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ KSRTC ಬಸ್‌ಗಳಿಗೆ ಹೊಸ ಕಳೆ: ಶೀಘ್ರವೇ ರಸ್ತೆಗಿಳಿಯಲಿವೆ ವಿನೂತನ ಮಾದರಿಯ ಬಸ್, ವಿಶೇಷತೆ ಏನು ಗೊತ್ತಾ?

ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೊಸ ವಿನ್ಯಾಸದ ಮೂಲಕ ವಿನೂತನ ಮಾದರಿಯ KSRTC ಬಸ್ ರಸ್ತೆಗಿಳಿಯಲಿವೆ. ರಾಜಹಂಸ ಮಾದರಿಯ ವ್ಯವಸ್ಥೆ ಇನ್ಮುಂದೆ ಸಾಮಾನ್ಯ ಸಾರಿಗೆ ಬಸ್​ನಲ್ಲೂ ಸಿಗಲಿದ್ದು, ಈ ವಿನೂತನ ಮಾದರಿಯ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದರು. ಹಾಗಾದ್ರೆ, ಬಸ್​ ಹೇಗಿದೆ? ಇವುಗಳ ವಿಶೇಷತೆ ಏನು? ಯಾವ ಮಾರ್ಗದಲ್ಲಿ ಸಂಚರಿಸಲಿವೆ? ಎನ್ನುವ ವಿವರವನ್ನು ಫೋಟೋಗಳಲ್ಲಿ ನೊಡಿ.

ಕಿರಣ್​ ಸೂರ್ಯ
| Edited By: |

Updated on:Aug 21, 2023 | 2:38 PM

Share
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

1 / 8
ಹಳೆ ಬಸ್ ಗೆ  ಕೆಎಸ್​ಆರ್​​ಟಿಸಿ  ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

ಹಳೆ ಬಸ್ ಗೆ ಕೆಎಸ್​ಆರ್​​ಟಿಸಿ ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

2 / 8
ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

3 / 8
ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

4 / 8
ಕೆಎಸ್ಆರ್ಟಿಸಿ ಹೊಸ ಮಾದರಿ point to point  ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

ಕೆಎಸ್ಆರ್ಟಿಸಿ ಹೊಸ ಮಾದರಿ point to point ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

5 / 8
ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

6 / 8
ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

7 / 8
ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

8 / 8

Published On - 2:37 pm, Mon, 21 August 23

Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ