AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ KSRTC ಬಸ್‌ಗಳಿಗೆ ಹೊಸ ಕಳೆ: ಶೀಘ್ರವೇ ರಸ್ತೆಗಿಳಿಯಲಿವೆ ವಿನೂತನ ಮಾದರಿಯ ಬಸ್, ವಿಶೇಷತೆ ಏನು ಗೊತ್ತಾ?

ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೊಸ ವಿನ್ಯಾಸದ ಮೂಲಕ ವಿನೂತನ ಮಾದರಿಯ KSRTC ಬಸ್ ರಸ್ತೆಗಿಳಿಯಲಿವೆ. ರಾಜಹಂಸ ಮಾದರಿಯ ವ್ಯವಸ್ಥೆ ಇನ್ಮುಂದೆ ಸಾಮಾನ್ಯ ಸಾರಿಗೆ ಬಸ್​ನಲ್ಲೂ ಸಿಗಲಿದ್ದು, ಈ ವಿನೂತನ ಮಾದರಿಯ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದರು. ಹಾಗಾದ್ರೆ, ಬಸ್​ ಹೇಗಿದೆ? ಇವುಗಳ ವಿಶೇಷತೆ ಏನು? ಯಾವ ಮಾರ್ಗದಲ್ಲಿ ಸಂಚರಿಸಲಿವೆ? ಎನ್ನುವ ವಿವರವನ್ನು ಫೋಟೋಗಳಲ್ಲಿ ನೊಡಿ.

Kiran Surya
| Edited By: |

Updated on:Aug 21, 2023 | 2:38 PM

Share
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

1 / 8
ಹಳೆ ಬಸ್ ಗೆ  ಕೆಎಸ್​ಆರ್​​ಟಿಸಿ  ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

ಹಳೆ ಬಸ್ ಗೆ ಕೆಎಸ್​ಆರ್​​ಟಿಸಿ ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

2 / 8
ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

3 / 8
ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

4 / 8
ಕೆಎಸ್ಆರ್ಟಿಸಿ ಹೊಸ ಮಾದರಿ point to point  ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

ಕೆಎಸ್ಆರ್ಟಿಸಿ ಹೊಸ ಮಾದರಿ point to point ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

5 / 8
ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

6 / 8
ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

7 / 8
ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

8 / 8

Published On - 2:37 pm, Mon, 21 August 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ