AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ KSRTC ಬಸ್‌ಗಳಿಗೆ ಹೊಸ ಕಳೆ: ಶೀಘ್ರವೇ ರಸ್ತೆಗಿಳಿಯಲಿವೆ ವಿನೂತನ ಮಾದರಿಯ ಬಸ್, ವಿಶೇಷತೆ ಏನು ಗೊತ್ತಾ?

ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೊಸ ವಿನ್ಯಾಸದ ಮೂಲಕ ವಿನೂತನ ಮಾದರಿಯ KSRTC ಬಸ್ ರಸ್ತೆಗಿಳಿಯಲಿವೆ. ರಾಜಹಂಸ ಮಾದರಿಯ ವ್ಯವಸ್ಥೆ ಇನ್ಮುಂದೆ ಸಾಮಾನ್ಯ ಸಾರಿಗೆ ಬಸ್​ನಲ್ಲೂ ಸಿಗಲಿದ್ದು, ಈ ವಿನೂತನ ಮಾದರಿಯ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದರು. ಹಾಗಾದ್ರೆ, ಬಸ್​ ಹೇಗಿದೆ? ಇವುಗಳ ವಿಶೇಷತೆ ಏನು? ಯಾವ ಮಾರ್ಗದಲ್ಲಿ ಸಂಚರಿಸಲಿವೆ? ಎನ್ನುವ ವಿವರವನ್ನು ಫೋಟೋಗಳಲ್ಲಿ ನೊಡಿ.

Kiran Surya
| Updated By: ರಮೇಶ್ ಬಿ. ಜವಳಗೇರಾ|

Updated on:Aug 21, 2023 | 2:38 PM

Share
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

1 / 8
ಹಳೆ ಬಸ್ ಗೆ  ಕೆಎಸ್​ಆರ್​​ಟಿಸಿ  ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

ಹಳೆ ಬಸ್ ಗೆ ಕೆಎಸ್​ಆರ್​​ಟಿಸಿ ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

2 / 8
ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

3 / 8
ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

4 / 8
ಕೆಎಸ್ಆರ್ಟಿಸಿ ಹೊಸ ಮಾದರಿ point to point  ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

ಕೆಎಸ್ಆರ್ಟಿಸಿ ಹೊಸ ಮಾದರಿ point to point ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

5 / 8
ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

6 / 8
ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

7 / 8
ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

8 / 8

Published On - 2:37 pm, Mon, 21 August 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ