AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ KSRTC ಬಸ್‌ಗಳಿಗೆ ಹೊಸ ಕಳೆ: ಶೀಘ್ರವೇ ರಸ್ತೆಗಿಳಿಯಲಿವೆ ವಿನೂತನ ಮಾದರಿಯ ಬಸ್, ವಿಶೇಷತೆ ಏನು ಗೊತ್ತಾ?

ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೊಸ ವಿನ್ಯಾಸದ ಮೂಲಕ ವಿನೂತನ ಮಾದರಿಯ KSRTC ಬಸ್ ರಸ್ತೆಗಿಳಿಯಲಿವೆ. ರಾಜಹಂಸ ಮಾದರಿಯ ವ್ಯವಸ್ಥೆ ಇನ್ಮುಂದೆ ಸಾಮಾನ್ಯ ಸಾರಿಗೆ ಬಸ್​ನಲ್ಲೂ ಸಿಗಲಿದ್ದು, ಈ ವಿನೂತನ ಮಾದರಿಯ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದರು. ಹಾಗಾದ್ರೆ, ಬಸ್​ ಹೇಗಿದೆ? ಇವುಗಳ ವಿಶೇಷತೆ ಏನು? ಯಾವ ಮಾರ್ಗದಲ್ಲಿ ಸಂಚರಿಸಲಿವೆ? ಎನ್ನುವ ವಿವರವನ್ನು ಫೋಟೋಗಳಲ್ಲಿ ನೊಡಿ.

Kiran Surya
| Updated By: ರಮೇಶ್ ಬಿ. ಜವಳಗೇರಾ

Updated on:Aug 21, 2023 | 2:38 PM

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

1 / 8
ಹಳೆ ಬಸ್ ಗೆ  ಕೆಎಸ್​ಆರ್​​ಟಿಸಿ  ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

ಹಳೆ ಬಸ್ ಗೆ ಕೆಎಸ್​ಆರ್​​ಟಿಸಿ ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

2 / 8
ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

3 / 8
ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

4 / 8
ಕೆಎಸ್ಆರ್ಟಿಸಿ ಹೊಸ ಮಾದರಿ point to point  ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

ಕೆಎಸ್ಆರ್ಟಿಸಿ ಹೊಸ ಮಾದರಿ point to point ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

5 / 8
ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

6 / 8
ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

7 / 8
ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

8 / 8

Published On - 2:37 pm, Mon, 21 August 23

Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ