AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ KSRTC ಬಸ್‌ಗಳಿಗೆ ಹೊಸ ಕಳೆ: ಶೀಘ್ರವೇ ರಸ್ತೆಗಿಳಿಯಲಿವೆ ವಿನೂತನ ಮಾದರಿಯ ಬಸ್, ವಿಶೇಷತೆ ಏನು ಗೊತ್ತಾ?

ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೊಸ ವಿನ್ಯಾಸದ ಮೂಲಕ ವಿನೂತನ ಮಾದರಿಯ KSRTC ಬಸ್ ರಸ್ತೆಗಿಳಿಯಲಿವೆ. ರಾಜಹಂಸ ಮಾದರಿಯ ವ್ಯವಸ್ಥೆ ಇನ್ಮುಂದೆ ಸಾಮಾನ್ಯ ಸಾರಿಗೆ ಬಸ್​ನಲ್ಲೂ ಸಿಗಲಿದ್ದು, ಈ ವಿನೂತನ ಮಾದರಿಯ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದರು. ಹಾಗಾದ್ರೆ, ಬಸ್​ ಹೇಗಿದೆ? ಇವುಗಳ ವಿಶೇಷತೆ ಏನು? ಯಾವ ಮಾರ್ಗದಲ್ಲಿ ಸಂಚರಿಸಲಿವೆ? ಎನ್ನುವ ವಿವರವನ್ನು ಫೋಟೋಗಳಲ್ಲಿ ನೊಡಿ.

Kiran Surya
| Edited By: |

Updated on:Aug 21, 2023 | 2:38 PM

Share
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

1 / 8
ಹಳೆ ಬಸ್ ಗೆ  ಕೆಎಸ್​ಆರ್​​ಟಿಸಿ  ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

ಹಳೆ ಬಸ್ ಗೆ ಕೆಎಸ್​ಆರ್​​ಟಿಸಿ ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

2 / 8
ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

3 / 8
ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

4 / 8
ಕೆಎಸ್ಆರ್ಟಿಸಿ ಹೊಸ ಮಾದರಿ point to point  ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

ಕೆಎಸ್ಆರ್ಟಿಸಿ ಹೊಸ ಮಾದರಿ point to point ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

5 / 8
ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

6 / 8
ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

7 / 8
ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

8 / 8

Published On - 2:37 pm, Mon, 21 August 23

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್