AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ KSRTC ಬಸ್‌ಗಳಿಗೆ ಹೊಸ ಕಳೆ: ಶೀಘ್ರವೇ ರಸ್ತೆಗಿಳಿಯಲಿವೆ ವಿನೂತನ ಮಾದರಿಯ ಬಸ್, ವಿಶೇಷತೆ ಏನು ಗೊತ್ತಾ?

ಶಕ್ತಿ ಯೋಜನೆ ಬಳಿಕ ಸಾರಿಗೆ ಇಲಾಖೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಹೊಸ ವಿನ್ಯಾಸದ ಮೂಲಕ ವಿನೂತನ ಮಾದರಿಯ KSRTC ಬಸ್ ರಸ್ತೆಗಿಳಿಯಲಿವೆ. ರಾಜಹಂಸ ಮಾದರಿಯ ವ್ಯವಸ್ಥೆ ಇನ್ಮುಂದೆ ಸಾಮಾನ್ಯ ಸಾರಿಗೆ ಬಸ್​ನಲ್ಲೂ ಸಿಗಲಿದ್ದು, ಈ ವಿನೂತನ ಮಾದರಿಯ ಬಸ್​ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲಿಸಿದರು. ಹಾಗಾದ್ರೆ, ಬಸ್​ ಹೇಗಿದೆ? ಇವುಗಳ ವಿಶೇಷತೆ ಏನು? ಯಾವ ಮಾರ್ಗದಲ್ಲಿ ಸಂಚರಿಸಲಿವೆ? ಎನ್ನುವ ವಿವರವನ್ನು ಫೋಟೋಗಳಲ್ಲಿ ನೊಡಿ.

Kiran Surya
| Edited By: |

Updated on:Aug 21, 2023 | 2:38 PM

Share
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಳಿಕ ಇದೀಗ ಸಾರಿಗೆ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್

1 / 8
ಹಳೆ ಬಸ್ ಗೆ  ಕೆಎಸ್​ಆರ್​​ಟಿಸಿ  ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

ಹಳೆ ಬಸ್ ಗೆ ಕೆಎಸ್​ಆರ್​​ಟಿಸಿ ಹೊಸ ವಿನ್ಯಾಸ ನೀಡಿದ್ದು, ಶೀಘ್ರದಲ್ಲೇ ವಿನೂತನ ಮಾದರಿಯ KSRTC ಬಸ್ ರಸ್ತೆಗೆ ಇಳಿಯಲಿವೆ.

2 / 8
ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

ಹೊಸ ವಿನ್ಯಾಸದ ಮೂಲಕ ಓಡಾಡಲಿವೆ ವಿನೂತನ ಮಾದರಿಯ KSRTC ಬಸ್​ಗಳನ್ನು ಸಾರಿಗೆ ಸಚಿವ ಪರಿಶೀಲನೆ ಮಾಡಿದರು.

3 / 8
ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

ಕೆಂಪು ಬಸ್ಸಿನಲ್ಲಿ ಇನ್ಮುಂದೆ ರಾಜಹಂಸ ಬಸ್ ಮಾದರಿಯ ಸೇವೆ ಪ್ರಯಾಣಿಕರಿಗೆ ಸಿಗಲಿದೆ

4 / 8
ಕೆಎಸ್ಆರ್ಟಿಸಿ ಹೊಸ ಮಾದರಿ point to point  ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

ಕೆಎಸ್ಆರ್ಟಿಸಿ ಹೊಸ ಮಾದರಿ point to point ಮತ್ತು Express ಸೇವೆ ನೀಡಲಿರೋ ವಿನೂತನ ಬಸ್

5 / 8
ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

ಒಂದೂವರೆ ತಿಂಗಳಲ್ಲಿ ವಿನೂತನ ಮಾದರಿಯ 300 ಬಸ್ ರಸ್ತೆಗೆ ಇಳಿಯಲಿದ್ದು, ಈ ವಿನೂತನ ಬಸ್ ನಲ್ಲಿ ಎಂಡ್ ಟು ಎಂಡ್ ಮಾತ್ರ ನಿಲುಗಡೆಯಾಗಲಿವೆ.

6 / 8
ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

ಸದ್ಯ 10 ಲಕ್ಷ ಓಡಿರೋ ಬಸ್ ಗೆ ಹೊಸ ವಿನ್ಯಾಸ ನೀಡಿದ ಕೆಎಸ್​ಆರ್​ಟಿಸಿ, ಹೊಸ ಮಾದರಿಯ ಬಸ್ ಬೆಂಗಳೂರು ಟು ಧರ್ಮಸ್ಥಳ ನಡುವೆ ಸಂಚರಿಸಲಿವೆ.

7 / 8
ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

ವಿನೂತನ ಮಾದರಿ ಬಸ್ ಗಳಲ್ಲಿಯೂ ಲಿಮಿಟೆಡ್ ನಿಲುಗಡೆ ಇದ್ದು, ಬೆಂಗಳೂರು ಬಿಟ್ಟರೆ ಧರ್ಮಸ್ಥಳದಲ್ಲಿ ಮಾತ್ರ ಸ್ಟಾಪ್​ ನೀಡಲಿವೆ.

8 / 8

Published On - 2:37 pm, Mon, 21 August 23

Follow Us
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!