ವಿಜ್ಞಾನ ಲೋಕಕ್ಕೆ ಅಚ್ಚರಿ: ಈ ಬಸವ ಗಂಜಲ ಹಾಕಿದ ಸ್ಥಳದಲ್ಲಿ ಬೋರ್ವೆಲ್ ಹೊಡೆದ್ರೆ ನೀರು ಪಕ್ಕಾ
ಚಿಕ್ಕಮಗಳೂರಿನ ಶರಣ್ಯ ಎಂಬ ಬಸವ, ತನ್ನ ಅಸಾಮಾನ್ಯ ಸಾಮರ್ಥ್ಯದಿಂದ ರಾಜ್ಯಾದ್ಯಂತ ಖ್ಯಾತಿ ಪಡೆದಿದೆ. ಭೂಮಿಯಲ್ಲಿ ನೀರಿನ ಸ್ಥಳವನ್ನು ಗುರುತಿಸುವ ಅದರ ಸಾಮರ್ಥ್ಯದಿಂದ 600 ಕ್ಕೂ ಹೆಚ್ಚು ಬೋರ್ವೆಲ್ಗಳು ಯಶಸ್ವಿಯಾಗಿವೆ. ವಿಜ್ಞಾನಿಗಳಿಗೂ ಇದು ಅಚ್ಚರಿಯ ಸಂಗತಿಯಾಗಿದೆ. ಬಂಜರು ಭೂಮಿಯಲ್ಲಿಯೂ ನೀರನ್ನು ಪತ್ತೆ ಹಚ್ಚುವ ಶರಣ್ಯ, ರೈತರ ಆಶಾಕಿರಣವಾಗಿದೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




