AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಲಿಂಗದಲ್ಲಿ ಕೆತ್ತನೆ ಮಾಡಿರುವ ಕಲ್ಲು ನಾಗರದ ತಲೆ ಮೇಲೆ ಬೆಳೆದ ಕೂದಲು; ಪವಾಡ ಕಣ್ತುಂಬಿಕೊಳ್ಳಲು ಬಂದ ಜನ

ಶಿವಲಿಂಗದಲ್ಲಿ ಕೆತ್ತನೆ ಮಾಡಿರುವ ಕಲ್ಲು ನಾಗರದ ತಲೆ ಮೇಲೆ ಕೂದಲು ಬೆಳೆದ ವಿಚಿತ್ರ, ವಿಸ್ಮಯಕಾರಿ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಸ್ಮಯ ಕಾಣಲು ಜನ ಸಾಗರವೇ ಹರಿದು ಬರುತ್ತಿದ್ದು ಇದು ಜನ ಮರುಳೋ ಜಾತ್ರೆ ಮರುಳೋ ಎನ್ನುವಂತಾಗಿದೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 07, 2024 | 2:26 PM

Share
ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಪುಟ್ಟ ಶಿವಲಿಂಗವನ್ನ ನೋಡೋಕೆ ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಜನ ಧಾವಿಸುತ್ತಿದ್ದಾರೆ. ಕೇವಲ ಒಂದೇ ಒಂದು ವರ್ಷದ ಹಿಂದಷ್ಟೇ ಈ ಶಿವಲಿಂಗವನ್ನು ಸ್ಥಾಪನೆ ಮಾಡಲಾಗಿತ್ತು. ಆದರೆ ಈಗ ಈ ಶಿವಲಿಂಗ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ.

ಕಲಬುರಗಿ ತಾಲೂಕಿನ ಕಡಣಿ ಗ್ರಾಮದಲ್ಲಿ ಪುಟ್ಟ ಶಿವಲಿಂಗವನ್ನ ನೋಡೋಕೆ ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ಜನ ಧಾವಿಸುತ್ತಿದ್ದಾರೆ. ಕೇವಲ ಒಂದೇ ಒಂದು ವರ್ಷದ ಹಿಂದಷ್ಟೇ ಈ ಶಿವಲಿಂಗವನ್ನು ಸ್ಥಾಪನೆ ಮಾಡಲಾಗಿತ್ತು. ಆದರೆ ಈಗ ಈ ಶಿವಲಿಂಗ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ.

1 / 5
ಈ ಶಿವಲಿಂಗ ಕೆತ್ತನೆಯ ವೇಳೆ ಸರ್ಪದ ಆಕೃತಿ ಸಹ ಕೆತ್ತಲಾಗಿದೆ. ಈ ಕಲ್ಲಿನ ಸರ್ಪದ ತಲೆ ಮೇಲೆ ಇದೀಗ ಕೂದಲು ಬೆಳೆದಿರುವುದೇ ಜನರ ವಿಸ್ಮಯಕ್ಕೆ ಕಾರಣವಾಗಿದೆ. ಈ ದೃಶ್ಯ ಕಣ್ಮುಂಬಿಕೊಳ್ಳಲು ಜನ ಸಾಗರವೇ ಹರಿದು ಬರುತ್ತಿದೆ.

ಈ ಶಿವಲಿಂಗ ಕೆತ್ತನೆಯ ವೇಳೆ ಸರ್ಪದ ಆಕೃತಿ ಸಹ ಕೆತ್ತಲಾಗಿದೆ. ಈ ಕಲ್ಲಿನ ಸರ್ಪದ ತಲೆ ಮೇಲೆ ಇದೀಗ ಕೂದಲು ಬೆಳೆದಿರುವುದೇ ಜನರ ವಿಸ್ಮಯಕ್ಕೆ ಕಾರಣವಾಗಿದೆ. ಈ ದೃಶ್ಯ ಕಣ್ಮುಂಬಿಕೊಳ್ಳಲು ಜನ ಸಾಗರವೇ ಹರಿದು ಬರುತ್ತಿದೆ.

2 / 5
ಕಡಣಿ ಗ್ರಾಮದ ಹೊರ ಭಾಗದಲ್ಲಿ ಈ ಭಾಗದ ಜನಪ್ರಿಯ ಸ್ವಾಮೀಜಿ ಹವಾ ಮಲ್ಲಿನಾಥ ಮುತ್ಯಾ ಅವರು ಒಂದು ವರ್ಷದ ಹಿಂದೆ ಶಿವಲಿಂಗವೊಂದನ್ನು ಪ್ರತಿಷ್ಠಾಪಿಸಿದ್ದರು. ಈ ಶಿವಲಿಂಗದಲ್ಲಿನ ಸರ್ಪದ ತಲೆ ಮೇಲೆ ಇದೀಗ ಕೂದಲು ಬೆಳೆದಿರುವುದನ್ನು ಕಂಡು ಜನ ಪವಾಡ ಎಂದು ವಿಸ್ಮಯರಾಗುತ್ತಿದ್ದಾರೆ.

ಕಡಣಿ ಗ್ರಾಮದ ಹೊರ ಭಾಗದಲ್ಲಿ ಈ ಭಾಗದ ಜನಪ್ರಿಯ ಸ್ವಾಮೀಜಿ ಹವಾ ಮಲ್ಲಿನಾಥ ಮುತ್ಯಾ ಅವರು ಒಂದು ವರ್ಷದ ಹಿಂದೆ ಶಿವಲಿಂಗವೊಂದನ್ನು ಪ್ರತಿಷ್ಠಾಪಿಸಿದ್ದರು. ಈ ಶಿವಲಿಂಗದಲ್ಲಿನ ಸರ್ಪದ ತಲೆ ಮೇಲೆ ಇದೀಗ ಕೂದಲು ಬೆಳೆದಿರುವುದನ್ನು ಕಂಡು ಜನ ಪವಾಡ ಎಂದು ವಿಸ್ಮಯರಾಗುತ್ತಿದ್ದಾರೆ.

3 / 5
ಈ ಪವಾಡ ಕಾಣಲು ಕಡಣಿ ಗ್ರಾಮದ ಮಹಿಳೆ, ಮಕ್ಕಳು ಹಿರಿಯರೆನ್ನದೇ ಜನ ಸಾಗರವೇ ಹರಿದು ಬರುತ್ತಿದೆ. ಇಲ್ಲಿ ಪೂಜೆ ಪುನಸ್ಕಾರಗಳು ಮತ್ತಷ್ಟು ಹೆಚ್ಚಾಗಿವೆ. ಇದು ಹವಾ‌ ಮಲ್ಲಿನಾಥ ಮುತ್ಯಾ ಪವಾಡ ಎಂದು ಜನ ಕೊಂಡಾಡುತ್ತಿದ್ದಾರೆ.

ಈ ಪವಾಡ ಕಾಣಲು ಕಡಣಿ ಗ್ರಾಮದ ಮಹಿಳೆ, ಮಕ್ಕಳು ಹಿರಿಯರೆನ್ನದೇ ಜನ ಸಾಗರವೇ ಹರಿದು ಬರುತ್ತಿದೆ. ಇಲ್ಲಿ ಪೂಜೆ ಪುನಸ್ಕಾರಗಳು ಮತ್ತಷ್ಟು ಹೆಚ್ಚಾಗಿವೆ. ಇದು ಹವಾ‌ ಮಲ್ಲಿನಾಥ ಮುತ್ಯಾ ಪವಾಡ ಎಂದು ಜನ ಕೊಂಡಾಡುತ್ತಿದ್ದಾರೆ.

4 / 5
ಈ ಶಿವಲಿಂಗದ ದರ್ಶನ ಪಡೆದ ಎಲ್ಲರೂ ಹೇಳೋದು ಇದೊಂದು ಪವಾಡ ಅಂತ. ಆದ್ರೆ ವಿಜ್ಞಾನ ಲೋಕ ಇದನ್ನು ನಂಬಲು ಸಿದ್ದವಿಲ್ಲ. ಇದು ಪಾಚಿ ಇರಬಹುದು. ಇಲ್ಲವೇ ಕಲ್ಲಿನಲ್ಲಿ ಕಾಣಸಿಗುವ ಎಳೆ ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಆದ್ರೆ ಜನ ಮಾತ್ರ ಇದು ಹವಾ ಮಲ್ಲಿನಾಥ ಮುತ್ಯಾ ಅವರ ಪವಾಡ ಎಂದೇ ನಂಬಿದ್ದಾರೆ.

ಈ ಶಿವಲಿಂಗದ ದರ್ಶನ ಪಡೆದ ಎಲ್ಲರೂ ಹೇಳೋದು ಇದೊಂದು ಪವಾಡ ಅಂತ. ಆದ್ರೆ ವಿಜ್ಞಾನ ಲೋಕ ಇದನ್ನು ನಂಬಲು ಸಿದ್ದವಿಲ್ಲ. ಇದು ಪಾಚಿ ಇರಬಹುದು. ಇಲ್ಲವೇ ಕಲ್ಲಿನಲ್ಲಿ ಕಾಣಸಿಗುವ ಎಳೆ ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಆದ್ರೆ ಜನ ಮಾತ್ರ ಇದು ಹವಾ ಮಲ್ಲಿನಾಥ ಮುತ್ಯಾ ಅವರ ಪವಾಡ ಎಂದೇ ನಂಬಿದ್ದಾರೆ.

5 / 5

Published On - 2:18 pm, Mon, 7 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್