- TV9 Kannada Photo gallery Kannada News | Miscreants set fire to tree trunk in Chikkaballapura tree that has been burning for three days
ಚಿಕ್ಕಬಳ್ಳಾಪುರ: ಬೋಳು ಮರದ ಬುಡಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು, ಅಗ್ನಿ ನಂದಿಸಿದರೂ ಉರಿಯುತ್ತಿರುವ ಮರ
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರೂ ಮತ್ತೆ ಮತ್ತೆ ದುಷ್ಕರ್ಮಿಗಳು ಬೋಳು ಮರದ ಬುಡಕ್ಕೆ ಬೆಂಕಿ ಇಟ್ಟು ಅಟ್ಟಹಾಸ ಮೆರೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಮರ ಹೊತ್ತಿ ಉರಿಯುತ್ತಿದೆ.
Updated on: May 26, 2023 | 2:40 PM
Share

ಬೋಳು ಮರದ ಬುಡಕ್ಕೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ಚಿಕ್ಕಬಳ್ಳಾಫುರ ನಗರದ ಎಂ.ಜಿ ರಸ್ತೆಯಲ್ಲಿ ನಡೆದಿದೆ.

ದುಷ್ಕರ್ಮಿಗಳ ಕೃತ್ಯಕ್ಕೆ ಜನನಿಬೀಡ ರಸ್ತೆಯಲ್ಲಿ ಕಳೆದ ಮೂರು ದಿನಗಳಿಂದ ಮರ ಹೊತ್ತಿ ಉರಿಯುತ್ತಿದೆ.

ಮರದ ಪಕ್ಕದಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ದಳ ಬೆಂಕಿ ನಂದಿಸಿದರೂ ಮತ್ತೆ ಮತ್ತೆ ಅದೇ ಮರಕ್ಕೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆಯಲಾಗುತ್ತಿದೆ.

ಬೆಂಕಿಯ ಹೊಗೆಯಿಂದ ವಾಹನ ಸವಾರರು ಪರದಾಟ ನಡೆಸುತ್ತಿದ್ದು, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.
Related Photo Gallery
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!



