AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಬೈಕ್ ಓಡಿಸಿ ಬೇಬಿ ಬಂಪ್​, ಡಿಫ್ರೆಂಟ್ ಫೋಸ್ ಕೊಟ್ಟ ಮಾಜಿ ಮಿಸ್ ಕರ್ನಾಟಕ ಬೆಡಗಿ

ನೋಡುಗರನ್ನು ಹುಬ್ಬೇರಿಸುವಂತಿದೆ, ಮಲೆನಾಡ ಬೆಡಗಿಯ ಈ ಬೇಬಿ ಬಂಪ್ ಫೋಟೋ ಶೂಟ್

TV9 Web
| Edited By: ವಿವೇಕ ಬಿರಾದಾರ|

Updated on:Oct 18, 2022 | 10:03 PM

Share
ಮಲೆನಾಡ ಬೆಡಗಿಯ ಡಿಫ್ರೆಂಟ್ ಬೇಬಿ ಬಂಪ್ ಫೋಟೋ ಶೂಟ್​ಗೆ ಶಹಬ್ಬಾಶ್ ಎಂದ ಜನ

Miss Karnataka rakshita baby bump photoshoot in shivamogga

1 / 7
ಶಿವಮೊಗ್ಗದ ಮಾಚೇನಹಳ್ಳಿಯ  ಮಾಜಿ ಮಿಸ್ ಕರ್ನಾಟಕ ಬ್ಯೂಟಿ ರಕ್ಷಿತಾರ ಡಿಫ್ರೆಂಟ್ ಫೋಸ್

Miss Karnataka rakshita baby bump photoshoot in shivamogga

2 / 7
Miss Karnataka rakshita baby bump photoshoot in shivamogga

ರಕ್ಷಿತಾ ಮಿಸ್ ಕರ್ನಾಟಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು

3 / 7
Miss Karnataka rakshita baby bump photoshoot in shivamogga

ರಕ್ಷಿತಾ ಚೆಲುವೆ 7 ವರೆ ತಿಂಗಳ ಬೇಬಿ ಬಂಪ್​ನಲ್ಲಿ ಹಾರ್ಲೇ ಡೇವಿಡ್ಸನ್ ಬೈಕ್ ಚಲಾಯಿಸಿದ್ದಾರೆ

4 / 7
Miss Karnataka rakshita baby bump photoshoot in shivamogga

ಇತ್ತೀಚಿನ ದಿನಗಳಲ್ಲಿ ಬೇಬಿ ಬಂಪ್ ಫೋಟೋ ಶೂಟ್ ಟ್ರೆಂಡ್ ಆಗಿದ್ದು, ರಕ್ಷಿತಾ ಮಾತ್ರ ಈ ಕಾಸ್ಲಿ ಬೈಕ್ ಓಡಿಸಿ, ಸಾಹಸ ಮೆರೆದಿದ್ದಾರೆ

5 / 7
Miss Karnataka rakshita baby bump photoshoot in shivamogga

ರಕ್ಷಿತಾ ತಮ್ಮ ಪತಿಯ ಸಹಕಾರದಿಂದ ಬೇಬಿ ಬಂಪ್​ನಲ್ಲೇ ಐಷಾರಾಮಿ ಬೈಕ್ ಓಡಿಸಿ, ಡಿಫ್ರೆಂಟ್ ಫೋಸ್ ಕೊಟ್ಟಿದ್ದಾರೆ.

6 / 7
Miss Karnataka rakshita baby bump photoshoot in shivamogga

ರಕ್ಷಿತಾ ಕೊರೊನಾ ಲಾಕ್ ಡೌನ್ ವೇಳೆ ಹಲವರಿಗೆ ಸಹಕಾರ ನೀಡಿದ್ದರು. ಅಗತ್ಯವುಳ್ಳವರಿಗೆ ಆಹಾರದ ಕಿಟ್ ನೀಡಿ ಮಾನವೀಯತೆ ಮೆರೆದಿದ್ದರು.

7 / 7

Published On - 10:00 pm, Tue, 18 October 22

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!