AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಬೈಕ್ ಓಡಿಸಿ ಬೇಬಿ ಬಂಪ್​, ಡಿಫ್ರೆಂಟ್ ಫೋಸ್ ಕೊಟ್ಟ ಮಾಜಿ ಮಿಸ್ ಕರ್ನಾಟಕ ಬೆಡಗಿ

ನೋಡುಗರನ್ನು ಹುಬ್ಬೇರಿಸುವಂತಿದೆ, ಮಲೆನಾಡ ಬೆಡಗಿಯ ಈ ಬೇಬಿ ಬಂಪ್ ಫೋಟೋ ಶೂಟ್

TV9 Web
| Edited By: ವಿವೇಕ ಬಿರಾದಾರ|

Updated on:Oct 18, 2022 | 10:03 PM

Share
ಮಲೆನಾಡ ಬೆಡಗಿಯ ಡಿಫ್ರೆಂಟ್ ಬೇಬಿ ಬಂಪ್ ಫೋಟೋ ಶೂಟ್​ಗೆ ಶಹಬ್ಬಾಶ್ ಎಂದ ಜನ

Miss Karnataka rakshita baby bump photoshoot in shivamogga

1 / 7
ಶಿವಮೊಗ್ಗದ ಮಾಚೇನಹಳ್ಳಿಯ  ಮಾಜಿ ಮಿಸ್ ಕರ್ನಾಟಕ ಬ್ಯೂಟಿ ರಕ್ಷಿತಾರ ಡಿಫ್ರೆಂಟ್ ಫೋಸ್

Miss Karnataka rakshita baby bump photoshoot in shivamogga

2 / 7
Miss Karnataka rakshita baby bump photoshoot in shivamogga

ರಕ್ಷಿತಾ ಮಿಸ್ ಕರ್ನಾಟಕ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು

3 / 7
Miss Karnataka rakshita baby bump photoshoot in shivamogga

ರಕ್ಷಿತಾ ಚೆಲುವೆ 7 ವರೆ ತಿಂಗಳ ಬೇಬಿ ಬಂಪ್​ನಲ್ಲಿ ಹಾರ್ಲೇ ಡೇವಿಡ್ಸನ್ ಬೈಕ್ ಚಲಾಯಿಸಿದ್ದಾರೆ

4 / 7
Miss Karnataka rakshita baby bump photoshoot in shivamogga

ಇತ್ತೀಚಿನ ದಿನಗಳಲ್ಲಿ ಬೇಬಿ ಬಂಪ್ ಫೋಟೋ ಶೂಟ್ ಟ್ರೆಂಡ್ ಆಗಿದ್ದು, ರಕ್ಷಿತಾ ಮಾತ್ರ ಈ ಕಾಸ್ಲಿ ಬೈಕ್ ಓಡಿಸಿ, ಸಾಹಸ ಮೆರೆದಿದ್ದಾರೆ

5 / 7
Miss Karnataka rakshita baby bump photoshoot in shivamogga

ರಕ್ಷಿತಾ ತಮ್ಮ ಪತಿಯ ಸಹಕಾರದಿಂದ ಬೇಬಿ ಬಂಪ್​ನಲ್ಲೇ ಐಷಾರಾಮಿ ಬೈಕ್ ಓಡಿಸಿ, ಡಿಫ್ರೆಂಟ್ ಫೋಸ್ ಕೊಟ್ಟಿದ್ದಾರೆ.

6 / 7
Miss Karnataka rakshita baby bump photoshoot in shivamogga

ರಕ್ಷಿತಾ ಕೊರೊನಾ ಲಾಕ್ ಡೌನ್ ವೇಳೆ ಹಲವರಿಗೆ ಸಹಕಾರ ನೀಡಿದ್ದರು. ಅಗತ್ಯವುಳ್ಳವರಿಗೆ ಆಹಾರದ ಕಿಟ್ ನೀಡಿ ಮಾನವೀಯತೆ ಮೆರೆದಿದ್ದರು.

7 / 7

Published On - 10:00 pm, Tue, 18 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು