ಗೋವಿಂದ ಬಾಬುಗೆ ಯಡಿಯೂರಪ್ಪರನ್ನು ಪರಿಚಯಿಸಿದ್ದ ಹಾಲಶ್ರೀ, ಖೆಡ್ಡಕ್ಕೆ ಕೆಡವಲು ತಮ್ಮ ಪ್ರಭಾವವನ್ನು ತೋರಿಸಿದ್ರಾ ಸ್ವಾಮೀಜಿ?

ಹಿಂದೂ ಫೈರ್ ಬ್ರ್ಯಾಂಡ್.. ರಾಜ್ಯದ ಉದ್ದಗಲಕ್ಕೂ ಪ್ರಚೋದನಾಕಾರಿ ಭಾಷಣ ಬಿಗಿಯುತ್ತಿದ್ದ ಚೈತ್ರಾ ಕುಂದಾಪುರ ಮಹಾ ವಂಚನೆಯ ನಾಟಕದ ನಿರ್ದೇಶಕಿ ಸಹ ಹೌದು.. ಚೈತ್ರಾ ಅಂದರ್ ಆಗಿದ್ದೇ ಆಗಿದ್ದು ವಂಚನೆ ಕೇಸ್ ದಿನಕ್ಕೊಂದು, ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ತನಿಖೆ ಚುರುಕುಗೊಂಡಂತೆಲ್ಲ ಸ್ಫೋಟಕ ವಿಚಾರಗಳೇ ಹೊರಬರುತ್ತಿವೆ. ಹಾಲಶ್ರೀ ಬಂಧನವಾದರೆ ದೊಡ್ಡವರು ಹೆಸರು ಹೊರ ಬರುತ್ತೆ ಅನ್ನೋ ಹೇಳಿಕೆ ಕುತೂಹಲ ಕೆರಳಿಸಿದೆ. ಇದರ ಮಧ್ಯೆ ಮೋಸ ಹೋದ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಹಾಲಶ್ರೀ ಯಡಿಯೂರಪ್ಪನವರನ್ನು ಪರಿಚಯಿಸಿದ್ದು, ಇದೀಗ ಫೋಟೋಗಳು ವೈರಲ್ ಆಗುತ್ತಿವೆ.

| Edited By: ರಮೇಶ್ ಬಿ. ಜವಳಗೇರಾ

Updated on:Sep 18, 2023 | 4:51 PM

ಉದ್ಯಮಿ ಗೋವಿಂದಾ ಬಾಬು ಪೂಜಾರಿಗೆ ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಅಂದರ್ ಆಗಿದ್ದೇ ಆಗಿದ್ದು ವಂಚನೆ ಕೇಸ್ ದಿನಕ್ಕೊಂದು, ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

ಉದ್ಯಮಿ ಗೋವಿಂದಾ ಬಾಬು ಪೂಜಾರಿಗೆ ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ಅಂದರ್ ಆಗಿದ್ದೇ ಆಗಿದ್ದು ವಂಚನೆ ಕೇಸ್ ದಿನಕ್ಕೊಂದು, ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

1 / 7
ಗೋವಿಂದ ಬಾಬುಗೆ ಯಡಿಯೂರಪ್ಪರನ್ನು ಪರಿಚಯಿಸಿದ್ದ ಹಾಲಶ್ರೀ, ಖೆಡ್ಡಕ್ಕೆ ಕೆಡವಲು ತಮ್ಮ ಪ್ರಭಾವವನ್ನು ತೋರಿಸಿದ್ರಾ ಸ್ವಾಮೀಜಿ?

Chaitra Kundapura Cheating Case CCB Police Arrests Abhinava Hala Swamiji In Odisha

2 / 7
ಇದರ ಮಧ್ಯೆ ಮೋಸ ಹೋದ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಹಾಲಶ್ರೀ ಯಡಿಯೂರಪ್ಪನವರನ್ನು ಪರಿಚಯಿಸಿದ್ದು, ಇದೀಗ ಫೋಟೋಗಳು ವೈರಲ್ ಆಗುತ್ತಿವೆ.

ಇದರ ಮಧ್ಯೆ ಮೋಸ ಹೋದ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಹಾಲಶ್ರೀ ಯಡಿಯೂರಪ್ಪನವರನ್ನು ಪರಿಚಯಿಸಿದ್ದು, ಇದೀಗ ಫೋಟೋಗಳು ವೈರಲ್ ಆಗುತ್ತಿವೆ.

3 / 7
ಬೈಂದೂರು ವಿಧಾನಸಭಾ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿಯನ್ನು ಬಿಎಸ್​ ಯಡಿಯೂರಪ್ಪ ಅವರಿಗೆ ಪರಿಚಯಿಸುವ ಮೂಲಕ ಹಾಲಶ್ರೀ  ತಮಗೆ ಇರುವ ಪ್ರಭಾವವನ್ನು ತೋರಿಸುವ ಪ್ರಯತ್ನ ಮಾಡಿದ್ದರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ

ಬೈಂದೂರು ವಿಧಾನಸಭಾ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿಯನ್ನು ಬಿಎಸ್​ ಯಡಿಯೂರಪ್ಪ ಅವರಿಗೆ ಪರಿಚಯಿಸುವ ಮೂಲಕ ಹಾಲಶ್ರೀ ತಮಗೆ ಇರುವ ಪ್ರಭಾವವನ್ನು ತೋರಿಸುವ ಪ್ರಯತ್ನ ಮಾಡಿದ್ದರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ

4 / 7
ಹಾಗಾದರೆ ಹಾಲಶ್ರೀ, ಬಿಎಸ್ ಯಡಿಯೂರಪ್ಪ, ಗೋವಿಂದ ಪೂಜಾರಿ ಭೇಟಿಯ ರಹಸ್ಯ ಏನು? ಉದ್ಯಮಿ ಗೋವಿಂದ ಬಾಬು ಪೂಜಾರಿಯವರನ್ನು ಬಿಎಸ್​ವೈಗೆ ಪರಿಚಯಿಸಿದ ಉದ್ದೇಶ ಏನು? ವಂಚನೆಗೊಂಡ ಗೋವಿಂದಬಾಬು ಅವರನ್ನು ಪರಿಚಿಯಿಸಿದ್ದು ಯಾಕೆ? ಹೀಗೆ ಹತ್ತು ಹಲವು ಪ್ರಶ್ನೆಗಳು ಹುಟ್ಟುಕೊಂಡಿವೆ.

ಹಾಗಾದರೆ ಹಾಲಶ್ರೀ, ಬಿಎಸ್ ಯಡಿಯೂರಪ್ಪ, ಗೋವಿಂದ ಪೂಜಾರಿ ಭೇಟಿಯ ರಹಸ್ಯ ಏನು? ಉದ್ಯಮಿ ಗೋವಿಂದ ಬಾಬು ಪೂಜಾರಿಯವರನ್ನು ಬಿಎಸ್​ವೈಗೆ ಪರಿಚಯಿಸಿದ ಉದ್ದೇಶ ಏನು? ವಂಚನೆಗೊಂಡ ಗೋವಿಂದಬಾಬು ಅವರನ್ನು ಪರಿಚಿಯಿಸಿದ್ದು ಯಾಕೆ? ಹೀಗೆ ಹತ್ತು ಹಲವು ಪ್ರಶ್ನೆಗಳು ಹುಟ್ಟುಕೊಂಡಿವೆ.

5 / 7
ಅಭಿನವ ಹಾಲಶ್ರೀ

CCB Police Arrests Abhinava Halashree

6 / 7
ಒಟ್ಟಿನಲ್ಲಿ ಚೈತ್ರಾ ಕುಂದಾಪುರ ನಾಟಕ ಡ್ರಾಮಾದಲ್ಲಿ ಹಾಲಶ್ರೀ ಸಹ ಪ್ರಮುಖ ಕಿಂಗ್​ಪಿನ್ ಆಗಿದ್ದು, ಹಾಲಶ್ರೀ ಬಂಧನವಾದರೆ ದೊಡ್ಡ ದೊಡ್ಡ ಹೆಸರು ಬಯಲಿಗೆ ಬರಲಿವೆ ಎಂದು ಚೈತ್ರಾ ಹೇಳಿಕೆ ನೀಡಿದ್ದಾಳೆ. ಆದ್ರೆ, ಸ್ವಾಮೀಜಿ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ್ದಾರೆ.

ಒಟ್ಟಿನಲ್ಲಿ ಚೈತ್ರಾ ಕುಂದಾಪುರ ನಾಟಕ ಡ್ರಾಮಾದಲ್ಲಿ ಹಾಲಶ್ರೀ ಸಹ ಪ್ರಮುಖ ಕಿಂಗ್​ಪಿನ್ ಆಗಿದ್ದು, ಹಾಲಶ್ರೀ ಬಂಧನವಾದರೆ ದೊಡ್ಡ ದೊಡ್ಡ ಹೆಸರು ಬಯಲಿಗೆ ಬರಲಿವೆ ಎಂದು ಚೈತ್ರಾ ಹೇಳಿಕೆ ನೀಡಿದ್ದಾಳೆ. ಆದ್ರೆ, ಸ್ವಾಮೀಜಿ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ್ದಾರೆ.

7 / 7

Published On - 4:47 pm, Mon, 18 September 23

Follow us
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ