ಗೋವಿಂದ ಬಾಬುಗೆ ಯಡಿಯೂರಪ್ಪರನ್ನು ಪರಿಚಯಿಸಿದ್ದ ಹಾಲಶ್ರೀ, ಖೆಡ್ಡಕ್ಕೆ ಕೆಡವಲು ತಮ್ಮ ಪ್ರಭಾವವನ್ನು ತೋರಿಸಿದ್ರಾ ಸ್ವಾಮೀಜಿ?

ಹಿಂದೂ ಫೈರ್ ಬ್ರ್ಯಾಂಡ್.. ರಾಜ್ಯದ ಉದ್ದಗಲಕ್ಕೂ ಪ್ರಚೋದನಾಕಾರಿ ಭಾಷಣ ಬಿಗಿಯುತ್ತಿದ್ದ ಚೈತ್ರಾ ಕುಂದಾಪುರ ಮಹಾ ವಂಚನೆಯ ನಾಟಕದ ನಿರ್ದೇಶಕಿ ಸಹ ಹೌದು.. ಚೈತ್ರಾ ಅಂದರ್ ಆಗಿದ್ದೇ ಆಗಿದ್ದು ವಂಚನೆ ಕೇಸ್ ದಿನಕ್ಕೊಂದು, ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ತನಿಖೆ ಚುರುಕುಗೊಂಡಂತೆಲ್ಲ ಸ್ಫೋಟಕ ವಿಚಾರಗಳೇ ಹೊರಬರುತ್ತಿವೆ. ಹಾಲಶ್ರೀ ಬಂಧನವಾದರೆ ದೊಡ್ಡವರು ಹೆಸರು ಹೊರ ಬರುತ್ತೆ ಅನ್ನೋ ಹೇಳಿಕೆ ಕುತೂಹಲ ಕೆರಳಿಸಿದೆ. ಇದರ ಮಧ್ಯೆ ಮೋಸ ಹೋದ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಹಾಲಶ್ರೀ ಯಡಿಯೂರಪ್ಪನವರನ್ನು ಪರಿಚಯಿಸಿದ್ದು, ಇದೀಗ ಫೋಟೋಗಳು ವೈರಲ್ ಆಗುತ್ತಿವೆ.

| Updated By: ರಮೇಶ್ ಬಿ. ಜವಳಗೇರಾ

Updated on:Sep 18, 2023 | 4:51 PM

ಆರೋಪಿಗಳು

Bengaluru parappana Agrahara pin code Jail officer Gives prisoner For Chaitra and gang

1 / 7
ಗೋವಿಂದ ಬಾಬುಗೆ ಯಡಿಯೂರಪ್ಪರನ್ನು ಪರಿಚಯಿಸಿದ್ದ ಹಾಲಶ್ರೀ, ಖೆಡ್ಡಕ್ಕೆ ಕೆಡವಲು ತಮ್ಮ ಪ್ರಭಾವವನ್ನು ತೋರಿಸಿದ್ರಾ ಸ್ವಾಮೀಜಿ?

Chaitra Kundapura Cheating Case CCB Police Arrests Abhinava Hala Swamiji In Odisha

2 / 7
ಇದರ ಮಧ್ಯೆ ಮೋಸ ಹೋದ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಹಾಲಶ್ರೀ ಯಡಿಯೂರಪ್ಪನವರನ್ನು ಪರಿಚಯಿಸಿದ್ದು, ಇದೀಗ ಫೋಟೋಗಳು ವೈರಲ್ ಆಗುತ್ತಿವೆ.

ಇದರ ಮಧ್ಯೆ ಮೋಸ ಹೋದ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಹಾಲಶ್ರೀ ಯಡಿಯೂರಪ್ಪನವರನ್ನು ಪರಿಚಯಿಸಿದ್ದು, ಇದೀಗ ಫೋಟೋಗಳು ವೈರಲ್ ಆಗುತ್ತಿವೆ.

3 / 7
ಬೈಂದೂರು ವಿಧಾನಸಭಾ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿಯನ್ನು ಬಿಎಸ್​ ಯಡಿಯೂರಪ್ಪ ಅವರಿಗೆ ಪರಿಚಯಿಸುವ ಮೂಲಕ ಹಾಲಶ್ರೀ  ತಮಗೆ ಇರುವ ಪ್ರಭಾವವನ್ನು ತೋರಿಸುವ ಪ್ರಯತ್ನ ಮಾಡಿದ್ದರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ

ಬೈಂದೂರು ವಿಧಾನಸಭಾ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿಯನ್ನು ಬಿಎಸ್​ ಯಡಿಯೂರಪ್ಪ ಅವರಿಗೆ ಪರಿಚಯಿಸುವ ಮೂಲಕ ಹಾಲಶ್ರೀ ತಮಗೆ ಇರುವ ಪ್ರಭಾವವನ್ನು ತೋರಿಸುವ ಪ್ರಯತ್ನ ಮಾಡಿದ್ದರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ

4 / 7
ಹಾಗಾದರೆ ಹಾಲಶ್ರೀ, ಬಿಎಸ್ ಯಡಿಯೂರಪ್ಪ, ಗೋವಿಂದ ಪೂಜಾರಿ ಭೇಟಿಯ ರಹಸ್ಯ ಏನು? ಉದ್ಯಮಿ ಗೋವಿಂದ ಬಾಬು ಪೂಜಾರಿಯವರನ್ನು ಬಿಎಸ್​ವೈಗೆ ಪರಿಚಯಿಸಿದ ಉದ್ದೇಶ ಏನು? ವಂಚನೆಗೊಂಡ ಗೋವಿಂದಬಾಬು ಅವರನ್ನು ಪರಿಚಿಯಿಸಿದ್ದು ಯಾಕೆ? ಹೀಗೆ ಹತ್ತು ಹಲವು ಪ್ರಶ್ನೆಗಳು ಹುಟ್ಟುಕೊಂಡಿವೆ.

ಹಾಗಾದರೆ ಹಾಲಶ್ರೀ, ಬಿಎಸ್ ಯಡಿಯೂರಪ್ಪ, ಗೋವಿಂದ ಪೂಜಾರಿ ಭೇಟಿಯ ರಹಸ್ಯ ಏನು? ಉದ್ಯಮಿ ಗೋವಿಂದ ಬಾಬು ಪೂಜಾರಿಯವರನ್ನು ಬಿಎಸ್​ವೈಗೆ ಪರಿಚಯಿಸಿದ ಉದ್ದೇಶ ಏನು? ವಂಚನೆಗೊಂಡ ಗೋವಿಂದಬಾಬು ಅವರನ್ನು ಪರಿಚಿಯಿಸಿದ್ದು ಯಾಕೆ? ಹೀಗೆ ಹತ್ತು ಹಲವು ಪ್ರಶ್ನೆಗಳು ಹುಟ್ಟುಕೊಂಡಿವೆ.

5 / 7
ಅಭಿನವ ಹಾಲಶ್ರೀ

Gadag Police Shifts abhinava Halashri to Bengaluru Jail after inquiry on bjp ticket deal case

6 / 7
ಒಟ್ಟಿನಲ್ಲಿ ಚೈತ್ರಾ ಕುಂದಾಪುರ ನಾಟಕ ಡ್ರಾಮಾದಲ್ಲಿ ಹಾಲಶ್ರೀ ಸಹ ಪ್ರಮುಖ ಕಿಂಗ್​ಪಿನ್ ಆಗಿದ್ದು, ಹಾಲಶ್ರೀ ಬಂಧನವಾದರೆ ದೊಡ್ಡ ದೊಡ್ಡ ಹೆಸರು ಬಯಲಿಗೆ ಬರಲಿವೆ ಎಂದು ಚೈತ್ರಾ ಹೇಳಿಕೆ ನೀಡಿದ್ದಾಳೆ. ಆದ್ರೆ, ಸ್ವಾಮೀಜಿ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ್ದಾರೆ.

ಒಟ್ಟಿನಲ್ಲಿ ಚೈತ್ರಾ ಕುಂದಾಪುರ ನಾಟಕ ಡ್ರಾಮಾದಲ್ಲಿ ಹಾಲಶ್ರೀ ಸಹ ಪ್ರಮುಖ ಕಿಂಗ್​ಪಿನ್ ಆಗಿದ್ದು, ಹಾಲಶ್ರೀ ಬಂಧನವಾದರೆ ದೊಡ್ಡ ದೊಡ್ಡ ಹೆಸರು ಬಯಲಿಗೆ ಬರಲಿವೆ ಎಂದು ಚೈತ್ರಾ ಹೇಳಿಕೆ ನೀಡಿದ್ದಾಳೆ. ಆದ್ರೆ, ಸ್ವಾಮೀಜಿ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದ್ದಾರೆ.

7 / 7

Published On - 4:47 pm, Mon, 18 September 23

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು