AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ

Golden Globes Photos | RRR Movie: ಲಾಸ್​ ಏಂಜಲಿಸ್​ನಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆದಿದ್ದಾರೆ.

TV9 Web
| Edited By: |

Updated on: Jan 11, 2023 | 3:41 PM

Share
ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

1 / 6
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

2 / 6
ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

3 / 6
ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

4 / 6
ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

5 / 6
2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ