AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ

Golden Globes Photos | RRR Movie: ಲಾಸ್​ ಏಂಜಲಿಸ್​ನಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆದಿದ್ದಾರೆ.

TV9 Web
| Edited By: |

Updated on: Jan 11, 2023 | 3:41 PM

Share
ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

1 / 6
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

2 / 6
ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

3 / 6
ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

4 / 6
ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

5 / 6
2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ