AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ

Golden Globes Photos | RRR Movie: ಲಾಸ್​ ಏಂಜಲಿಸ್​ನಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆದಿದ್ದಾರೆ.

TV9 Web
| Edited By: |

Updated on: Jan 11, 2023 | 3:41 PM

Share
ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

1 / 6
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

2 / 6
ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

3 / 6
ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

4 / 6
ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

5 / 6
2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ