AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Golden Globes 2023: ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದ ಸಂಭ್ರಮದಲ್ಲಿ ‘ಆರ್​ಆರ್​ಆರ್​’ ತಂಡ; ಇಲ್ಲಿದೆ ಫೋಟೋ ಗ್ಯಾಲರಿ

Golden Globes Photos | RRR Movie: ಲಾಸ್​ ಏಂಜಲಿಸ್​ನಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆದಿದ್ದಾರೆ.

TV9 Web
| Edited By: |

Updated on: Jan 11, 2023 | 3:41 PM

Share
ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ತೆಲುಗಿನ ‘ಆರ್​ಆರ್​ಆರ್​’ ಚಿತ್ರತಂಡಕ್ಕೆ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿಯ ಗೌರವ ಸಿಕ್ಕಿದೆ. ಈ ಖುಷಿಯ ಕ್ಷಣದಲ್ಲಿ ಇಡೀ ತಂಡ ಭಾಗಿ ಆಗಿದೆ. ಚಿತ್ರತಂಡದವರ ಫೋಟೋಗಳು ವೈರಲ್​ ಆಗಿವೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

1 / 6
‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಸಂಗೀತ ನೀಡಿರುವ ಎಂಎಂ ಕೀರವಾಣಿ ಅವರು ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ‘ಗೋಲ್ಡನ್​ ಗ್ಲೋಬ್​’ ಪ್ರಶಸ್ತಿ ಪಡೆದಿದ್ದಾರೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ.

2 / 6
ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

ಲಾಸ್​ ಏಂಜಲಿಸ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಪ್ರತಿಷ್ಠಿತ ಟ್ರೋಫಿ ಪಡೆಯುವಾಗ ನಿರ್ದೇಶಕ ಎಸ್​.ಎಸ್. ರಾಜಮೌಳಿ, ನಟರಾದ ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​​ ಮುಂತಾದವರು ಹಾಜರಿದ್ದರು.

3 / 6
ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

ಗೋಲ್ಡನ್​ ಗ್ಲೋಬ್​ ಪ್ರಶಸ್ತಿ ಪಡೆದ ಬಳಿಕ ಎಂಎಂ ಕೀರವಾಣಿ ಅವರು ವೇದಿಕೆಯಲ್ಲಿ ಇಡೀ ‘ಆರ್​ಆರ್​ಆರ್​’ ತಂಡಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಪತ್ನಿಯ ಬಗ್ಗೆಯೂ ಮಾತನಾಡಿದರು.

4 / 6
ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

ಭಾರತೀಯ ಚಿತ್ರಕ್ಕೆ ಈ ಪ್ರಶಸ್ತಿ ಸಿಕ್ಕಿರುವುದು ಸಿನಿಪ್ರಿಯರಿಗೆ ಸಂತಸ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಅಭಿನಂದನೆ ತಿಳಿಸಿದ್ದಾರೆ. ಎಂಎಂ ಕೀರವಾಣಿ ಅವರ ಖ್ಯಾತಿ ಹೆಚ್ಚಾಗಿದೆ.

5 / 6
2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

2022ರಲ್ಲಿ ಬಿಡುಗಡೆಯಾದ ‘ಆರ್​ಆರ್​ಆರ್​’ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಿದ್ದಾರೆ. ಮುಖ್ಯಪಾತ್ರದಲ್ಲಿ ರಾಮ್​ ಚರಣ್​ ಹಾಗೂ ಜೂನಿಯರ್​ ಎನ್​ಟಿಆರ್​ ನಟಿಸಿದ್ದಾರೆ. ಈ ಚಿತ್ರದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್​ ಸಿಕ್ಕಿದೆ.

6 / 6
Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ