AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಪ್ರತಿಷ್ಠಿತ ಸಿಟಿ ಕೋ-ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷರಾಗಿ ಖ್ಯಾತ ಖೋ ಖೋ ಆಟಗಾರ ಪುತ್ರ ಎಂ ಎನ್ ಸ್ವರೂಪ್ ಆಯ್ಕೆ

13 ನಿರ್ದೇಶಕರನ್ನು ಹೊಂದಿರುವ ಮೈಸೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್​ 1 ವರ್ಷದ ಅವಧಿವರೆಗೂ ಅಧ್ಯಕ್ಷರಾಗಿ ಎಂ.ಎನ್ ಸ್ವರೂಪ್ ಆಯ್ಕೆ ಆಗಿದ್ದಾರೆ.

TV9 Web
| Edited By: |

Updated on: Feb 09, 2023 | 7:30 PM

Share
ಮೈಸೂರು ಸಿಟಿ ಕೋ ಆಪರೇಟಿವ್ ಅಧ್ಯಕ್ಷರಾಗಿ ಎಂ.ಎನ್ ಸ್ವರೂಪ್ ಆಯ್ಕೆ 
ಆಗಿದ್ದಾರೆ.

ಮೈಸೂರು ಸಿಟಿ ಕೋ ಆಪರೇಟಿವ್ ಅಧ್ಯಕ್ಷರಾಗಿ ಎಂ.ಎನ್ ಸ್ವರೂಪ್ ಆಯ್ಕೆ ಆಗಿದ್ದಾರೆ.

1 / 5
ಮೈಸೂರಿನ ಶ್ರೀ ಹರ್ಷ ರಸ್ತೆಯಲ್ಲಿರುವ ಸಿಟಿ ಕೋ ಆಪರೇಟಿವ್ ಬ್ಯಾಂಕ್ 
ಮೈಸೂರಿನ ಪ್ರತಿಷ್ಠಿತ ಕೋ ಆಪರೇಟಿವ್ ಬ್ಯಾಂಕ್​ಗಳಲ್ಲಿ ಒಂದಾಗಿದೆ.

ಮೈಸೂರಿನ ಶ್ರೀ ಹರ್ಷ ರಸ್ತೆಯಲ್ಲಿರುವ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಮೈಸೂರಿನ ಪ್ರತಿಷ್ಠಿತ ಕೋ ಆಪರೇಟಿವ್ ಬ್ಯಾಂಕ್​ಗಳಲ್ಲಿ ಒಂದಾಗಿದೆ.

2 / 5
ಎಂ.ಎನ್​ ಸ್ವರೂಪ್ ಅವರು ಖ್ಯಾತ ಖೋಖೋ ಆಟಗಾರಾಗಿದ್ದ ದಿ. ಎಂ. ನಾಗರಾಜ್ 
ಅವರ ಪುತ್ರ.

ಎಂ.ಎನ್​ ಸ್ವರೂಪ್ ಅವರು ಖ್ಯಾತ ಖೋಖೋ ಆಟಗಾರಾಗಿದ್ದ ದಿ. ಎಂ. ನಾಗರಾಜ್ ಅವರ ಪುತ್ರ.

3 / 5
ಎಂ.ಎನ್ ಸ್ವರೂಪ್ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಅವರ ಸ್ನೇಹಿತರು,
ಆಪ್ತರಲ್ಲಿ ಖುಷಿ ತಂದಿದೆ.

ಎಂ.ಎನ್ ಸ್ವರೂಪ್ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಅವರ ಸ್ನೇಹಿತರು, ಆಪ್ತರಲ್ಲಿ ಖುಷಿ ತಂದಿದೆ.

4 / 5
ಹೂಗುಚ್ಚ ನೀಡುವ ಮೂಲಕ ಶುಭ ಕೋರಿದರು.

ಹೂಗುಚ್ಚ ನೀಡುವ ಮೂಲಕ ಶುಭ ಕೋರಿದರು.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!