AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modern Masters: ರಾಜಮೌಳಿ ಜೀವನದ ಅಪರೂಪದ ಮಾಹಿತಿ ತಿಳಿಸಿದ ಹೊಸ ಸಾಕ್ಷ್ಯಚಿತ್ರ

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಸಿನಿಮಾರಂಗದಲ್ಲಿ ಮಾಡಿರುವ ಸಾಧನೆ ಅಪಾರ. ವಿಶ್ವಮಟ್ಟದಲ್ಲಿ ಅವರು ಖ್ಯಾತಿ ಗಳಿಸಿದ್ದಾರೆ. ಅವರ ವೃತ್ತಿ ಜೀವನ ಮತ್ತು ಖಾಸಗಿ ಬದುಕಿನ ಬಗ್ಗೆ ಅಪರೂಪದ ಮಾಹಿತಿ ನೀಡುವಂತಹ ‘ಮಾಡರ್ನ್​ ಮಾಸ್ಟರ್ಸ್​’ ಡಾಕ್ಯುಮೆಂಟರಿ ಬಿಡುಗಡೆ ಆಗಿದೆ. ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಾಗಿರುವ ಈ ಸಾಕ್ಷ್ಯಚಿತ್ರಕ್ಕೆ ಜನಮೆಚ್ಚುಗೆ ಸಿಕ್ಕಿದೆ.

ಮದನ್​ ಕುಮಾರ್​
|

Updated on: Aug 06, 2024 | 3:12 PM

Share
ರಾಜಮೌಳಿ ಅವರ ಜೀವನದ ಹಲವು ವಿವರಗಳು ಈ ಸಾಕ್ಷ್ಯಚಿತ್ರದಲ್ಲಿ ಇವೆ. ಬಾಲ್ಯದಿಂದ ಹಿಡಿದು ಇಂದಿನ ತನಕ ಅವರು ಸಾಗಿಬಂದ ಹಾದಿಯ ಬಗ್ಗೆ ತಿಳಿದುಕೊಳ್ಳಲು ‘ಮಾಡರ್ನ್​ ಮಾಸ್ಟರ್ಸ್​’ ಸಾಕ್ಷ್ಯಚಿತ್ರ ಸಹಕಾರಿ ಆಗಿದೆ. ಅಭಿಮಾನಿಗಳಿಗೆ ಇದು ಸಖತ್​ ಇಷ್ಟ ಆಗಿದೆ.

ರಾಜಮೌಳಿ ಅವರ ಜೀವನದ ಹಲವು ವಿವರಗಳು ಈ ಸಾಕ್ಷ್ಯಚಿತ್ರದಲ್ಲಿ ಇವೆ. ಬಾಲ್ಯದಿಂದ ಹಿಡಿದು ಇಂದಿನ ತನಕ ಅವರು ಸಾಗಿಬಂದ ಹಾದಿಯ ಬಗ್ಗೆ ತಿಳಿದುಕೊಳ್ಳಲು ‘ಮಾಡರ್ನ್​ ಮಾಸ್ಟರ್ಸ್​’ ಸಾಕ್ಷ್ಯಚಿತ್ರ ಸಹಕಾರಿ ಆಗಿದೆ. ಅಭಿಮಾನಿಗಳಿಗೆ ಇದು ಸಖತ್​ ಇಷ್ಟ ಆಗಿದೆ.

1 / 5
ರಾಜಮೌಳಿ ಅವರು ನಿರ್ದೇಶನದ ಜೊತೆಗೆ ಸ್ವತಃ ಸ್ಟಂಟ್ಸ್​ ಮಾಡಬಲ್ಲಂತಹ ಸಾಹಸಿ ಕೂಡ ಹೌದು. ತೆರೆಯ ಹಿಂದೆ ಅವರು ಹೇಗೆ ಇರುತ್ತಾರೆ ಎಂಬುದನ್ನು ಕೂಡ ಈ ಡಾಕ್ಯುಮೆಂಟರಿ ವಿವರಿಸುತ್ತದೆ. ಪ್ರೇಕ್ಷಕರು ಬಹಳ ಅಚ್ಚರಿಯಿಂದ ಇದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ರಾಜಮೌಳಿ ಅವರು ನಿರ್ದೇಶನದ ಜೊತೆಗೆ ಸ್ವತಃ ಸ್ಟಂಟ್ಸ್​ ಮಾಡಬಲ್ಲಂತಹ ಸಾಹಸಿ ಕೂಡ ಹೌದು. ತೆರೆಯ ಹಿಂದೆ ಅವರು ಹೇಗೆ ಇರುತ್ತಾರೆ ಎಂಬುದನ್ನು ಕೂಡ ಈ ಡಾಕ್ಯುಮೆಂಟರಿ ವಿವರಿಸುತ್ತದೆ. ಪ್ರೇಕ್ಷಕರು ಬಹಳ ಅಚ್ಚರಿಯಿಂದ ಇದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

2 / 5
ಸಾವಿರಾರು ನಿರ್ದೇಶಕರಿಗೆ ರಾಜಮೌಳಿ ಸ್ಫೂರ್ತಿಯಾಗಿದ್ದಾರೆ. ಈವರೆಗೂ ರಾಜಮೌಳಿ ಮಾಡಿದ ಸಿನಿಮಾಗಳು ಸೋತಿಲ್ಲ. ಆರಂಭದ ದಿನಗಳಲ್ಲಿ ಯುವ ನಿರ್ದೇಶಕನಾಗಿ ರಾಜಮೌಳಿ ಗುರುತಿಸಿಕೊಂಡಿದ್ದು ಹೇಗೆ ಎಂಬ ಬಗ್ಗೆಯೂ ಸಾಕ್ಷ್ಯಚಿತ್ರದಲ್ಲಿ ಮಾಹಿತಿ ಇದೆ.

ಸಾವಿರಾರು ನಿರ್ದೇಶಕರಿಗೆ ರಾಜಮೌಳಿ ಸ್ಫೂರ್ತಿಯಾಗಿದ್ದಾರೆ. ಈವರೆಗೂ ರಾಜಮೌಳಿ ಮಾಡಿದ ಸಿನಿಮಾಗಳು ಸೋತಿಲ್ಲ. ಆರಂಭದ ದಿನಗಳಲ್ಲಿ ಯುವ ನಿರ್ದೇಶಕನಾಗಿ ರಾಜಮೌಳಿ ಗುರುತಿಸಿಕೊಂಡಿದ್ದು ಹೇಗೆ ಎಂಬ ಬಗ್ಗೆಯೂ ಸಾಕ್ಷ್ಯಚಿತ್ರದಲ್ಲಿ ಮಾಹಿತಿ ಇದೆ.

3 / 5
ಬೇರೆಯವರಿಗೆ ಹೋಲಿಸಿದರೆ ರಾಜಮೌಳಿ ಅವರ ಸಿನಿಮಾಗಳಲ್ಲಿ ಅದ್ದೂರಿತನ ಎದ್ದುಕಾಣುತ್ತದೆ. ಬೃಹತ್​ ಸೆಟ್​ಗಳು, ಕಣ್ಮನ ಸೆಳೆಯುವಂತಹ ಗ್ರಾಫಿಕ್ಸ್​, ವಾವ್​ ಎನಿಸುವಂತಹ ಸಾಹಸ ದೃಶ್ಯಗಳು ಇರುತ್ತವೆ. ಅವುಗಳ ಬಗ್ಗೆಯೂ ಎಸ್​.ಎಸ್​. ರಾಜಮೌಳಿ ಅವರು ಮಾತನಾಡಿದ್ದಾರೆ.

ಬೇರೆಯವರಿಗೆ ಹೋಲಿಸಿದರೆ ರಾಜಮೌಳಿ ಅವರ ಸಿನಿಮಾಗಳಲ್ಲಿ ಅದ್ದೂರಿತನ ಎದ್ದುಕಾಣುತ್ತದೆ. ಬೃಹತ್​ ಸೆಟ್​ಗಳು, ಕಣ್ಮನ ಸೆಳೆಯುವಂತಹ ಗ್ರಾಫಿಕ್ಸ್​, ವಾವ್​ ಎನಿಸುವಂತಹ ಸಾಹಸ ದೃಶ್ಯಗಳು ಇರುತ್ತವೆ. ಅವುಗಳ ಬಗ್ಗೆಯೂ ಎಸ್​.ಎಸ್​. ರಾಜಮೌಳಿ ಅವರು ಮಾತನಾಡಿದ್ದಾರೆ.

4 / 5
ರಾಜಮೌಳಿ ಅವರು ಈಗ ಕೇವಲ ತೆಲುಗು ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ಭಾರತೀಯ ಚಿತ್ರರಂಗದ ಗಡಿಯನ್ನು ದಾಟಿ ಅವರು ವಿಶ್ವಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಆರ್​ಆರ್​ಆರ್​ ಸಿನಿಮಾದ ‘ನಾಟು ನಾಟು..’ ಹಾಡಿಗೆ ‘ಆಸ್ಕರ್​’ ಪ್ರಶಸ್ತಿ ಸಿಕ್ಕಿದ್ದು ಒಂದು ಅವಿಸ್ಮರಣೀಯ ಸಾಧನೆ.

ರಾಜಮೌಳಿ ಅವರು ಈಗ ಕೇವಲ ತೆಲುಗು ಚಿತ್ರರಂಗಕ್ಕೆ ಸೀಮಿತವಾಗಿಲ್ಲ. ಭಾರತೀಯ ಚಿತ್ರರಂಗದ ಗಡಿಯನ್ನು ದಾಟಿ ಅವರು ವಿಶ್ವಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಆರ್​ಆರ್​ಆರ್​ ಸಿನಿಮಾದ ‘ನಾಟು ನಾಟು..’ ಹಾಡಿಗೆ ‘ಆಸ್ಕರ್​’ ಪ್ರಶಸ್ತಿ ಸಿಕ್ಕಿದ್ದು ಒಂದು ಅವಿಸ್ಮರಣೀಯ ಸಾಧನೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?