AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಯಾದಗಿರಿಯ ಕೊಡೆಕಲ್​ ಕಾರ್ಯಕ್ರಮದಲ್ಲಿ ಮೋದಿ ಮೇನಿಯಾ ಝಲಕ್

ಪ್ರಧಾನಿ ಮೋದಿ ಇನ್ನೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದ್ರಲ್ಲೂ ದಕ್ಷಿಣದಲ್ಲಿ ದಂಡಯಾತ್ರೆ ಮಾಡಿದ್ದ ಕೇಸರಿ ಪಡೆ, ಇದೀಗ ಕಲ್ಯಾಣ ಕರ್ನಾಟಕ ಅಖಾಡದಲ್ಲೂ ಮತ್ತೊಮ್ಮೆ ಮೋದಿಯನ್ನ ಕರೆಸೋ ಮೂಲಕ ಭರ್ಜರಿ ಮತಬೇಟೆಗೆ ಇಳಿದಿದೆ.

TV9 Web
| Edited By: |

Updated on: Jan 19, 2023 | 4:39 PM

Share
ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. 
ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್​ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್​ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

1 / 5
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ
ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

2 / 5
ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. 
ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್​ ನೀಡಿದರು.

ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್​ ನೀಡಿದರು.

3 / 5
ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

4 / 5
ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.

ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ