AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಯಾದಗಿರಿಯ ಕೊಡೆಕಲ್​ ಕಾರ್ಯಕ್ರಮದಲ್ಲಿ ಮೋದಿ ಮೇನಿಯಾ ಝಲಕ್

ಪ್ರಧಾನಿ ಮೋದಿ ಇನ್ನೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದ್ರಲ್ಲೂ ದಕ್ಷಿಣದಲ್ಲಿ ದಂಡಯಾತ್ರೆ ಮಾಡಿದ್ದ ಕೇಸರಿ ಪಡೆ, ಇದೀಗ ಕಲ್ಯಾಣ ಕರ್ನಾಟಕ ಅಖಾಡದಲ್ಲೂ ಮತ್ತೊಮ್ಮೆ ಮೋದಿಯನ್ನ ಕರೆಸೋ ಮೂಲಕ ಭರ್ಜರಿ ಮತಬೇಟೆಗೆ ಇಳಿದಿದೆ.

TV9 Web
| Edited By: |

Updated on: Jan 19, 2023 | 4:39 PM

Share
ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. 
ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್​ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್​ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

1 / 5
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ
ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

2 / 5
ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. 
ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್​ ನೀಡಿದರು.

ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್​ ನೀಡಿದರು.

3 / 5
ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

4 / 5
ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.

ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.

5 / 5
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ