PM Narendra Modi: ಯಾದಗಿರಿಯ ಕೊಡೆಕಲ್ ಕಾರ್ಯಕ್ರಮದಲ್ಲಿ ಮೋದಿ ಮೇನಿಯಾ ಝಲಕ್
ಪ್ರಧಾನಿ ಮೋದಿ ಇನ್ನೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದ್ರಲ್ಲೂ ದಕ್ಷಿಣದಲ್ಲಿ ದಂಡಯಾತ್ರೆ ಮಾಡಿದ್ದ ಕೇಸರಿ ಪಡೆ, ಇದೀಗ ಕಲ್ಯಾಣ ಕರ್ನಾಟಕ ಅಖಾಡದಲ್ಲೂ ಮತ್ತೊಮ್ಮೆ ಮೋದಿಯನ್ನ ಕರೆಸೋ ಮೂಲಕ ಭರ್ಜರಿ ಮತಬೇಟೆಗೆ ಇಳಿದಿದೆ.
Updated on: Jan 19, 2023 | 4:39 PM
Share

ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್ ನೀಡಿದರು.

ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.
Related Photo Gallery
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ




