AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಯಾದಗಿರಿಯ ಕೊಡೆಕಲ್​ ಕಾರ್ಯಕ್ರಮದಲ್ಲಿ ಮೋದಿ ಮೇನಿಯಾ ಝಲಕ್

ಪ್ರಧಾನಿ ಮೋದಿ ಇನ್ನೊಮ್ಮೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅದ್ರಲ್ಲೂ ದಕ್ಷಿಣದಲ್ಲಿ ದಂಡಯಾತ್ರೆ ಮಾಡಿದ್ದ ಕೇಸರಿ ಪಡೆ, ಇದೀಗ ಕಲ್ಯಾಣ ಕರ್ನಾಟಕ ಅಖಾಡದಲ್ಲೂ ಮತ್ತೊಮ್ಮೆ ಮೋದಿಯನ್ನ ಕರೆಸೋ ಮೂಲಕ ಭರ್ಜರಿ ಮತಬೇಟೆಗೆ ಇಳಿದಿದೆ.

TV9 Web
| Edited By: |

Updated on: Jan 19, 2023 | 4:39 PM

Share
ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. 
ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್​ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

ಚುನಾವಣೆ ಹೊಸ್ತಿಲಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಎಲ್ಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಇಂದು (ಜ. 19) ಯಾದಗಿರಿ ಜಿಲ್ಲೆಯ ಕೊಡೆಕಲ್​ಗೆ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.

1 / 5
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ
ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಗ್ರೀನ್-ಫೀಲ್ಡ್ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ಸೇರಿ ಒಟ್ಟು 10,863 ಕೋಟಿ ವೆಚ್ಚದ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.

2 / 5
ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. 
ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್​ ನೀಡಿದರು.

ಇನ್ನು ಇದೇ ವೇಳೆ ಪ್ರಧಾನಿ ಮೋದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಸುರಪುರ ಶಾಸಕ ರಾಜೂಗೌಡ ಮೋದಿಗೆ ಕಾಮಧೇನು ಗಿಫ್ಟ್​ ನೀಡಿದರು.

3 / 5
ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

ಯಾದಗಿರಿ ಸಮಾವೇಶದಲ್ಲಿ ಮೋದಿ ಮೇನಿಯಾ ಕಂಡು ಬಂದದ್ದು ಹೀಗೆ

4 / 5
ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.

ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಮಾವೇಶಕ್ಕೆ ಕಿಕ್ಕಿರಿದು ಆಗಮಿಸಿದ ಯಾದಗಿರಿ ಜಿಲ್ಲೆಯ ಜನ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ