AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿ 2021: ವಿಷ್ಣುವಿನ ಈ ಮಂತ್ರಗಳನ್ನು ಪಠಿಸುವುದರಿಂದ ಸಂತೋಷ, ಧನ ಸಮೃದ್ಧಿಯಾಗುತ್ತದೆ

ವೈಕುಂಠ ಏಕಾದಶಿಯಂದು ಉಪವಾಸ ಮಾಡುವುದು ಮತ್ತು ಉಪವಾಸದ ಕಥೆಯನ್ನು ಕೇಳುವುದರಿಂದ ಭಗವಾನ್ ವಿಷ್ಣು ಪ್ರಸನ್ನನಾಗುತ್ತಾನೆ. ಹಾಗೂ ತನ್ನ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಪೂರೈಸುತ್ತಾನೆ ಎಂದು ನಂಬಲಾಗಿದೆ. ಪಂಚಾಂಗದ ಪ್ರಕಾರ ಮಾರ್ಗಶಿರ ಅಥವಾ ಧನುರ್ಮಾಸದ ಶುಕ್ಲ ಪಕ್ಷದ ಏಕಾದಶಿ ದಿನವನ್ನು ಮೋಕ್ಷದ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಕರೆಯಲಾಗುತ್ತೆ. ಇದು ವರ್ಷದ ಕೊನೆಯ ಏಕಾದಶಿಯಾಗಿದ್ದು ಈ ಬಾರಿ ಡಿಸೆಂಬರ್ 14 ರಂದು ಆಚರಿಸಲಾಗುತ್ತದೆ. ಭಗವಾನ್ ವಿಷ್ಣುವಿಗೆ ತುಪ್ಪದ ದೀಪವನ್ನು ಹಚ್ಚಿ ಪೂಜೆ ಮಾಡಿ ಬಳಿಕ ಈ ಮಂತ್ರವನ್ನು ಏಕಾಗ್ರತೆಯಿಂದ ಪಠಿಸಿದ್ರೆ ನಿಮ್ಮ ಕಷ್ಟಗಳು ದೂರವಾಗುತ್ತವೆ.

TV9 Web
| Updated By: ಆಯೇಷಾ ಬಾನು

Updated on: Dec 14, 2021 | 7:15 AM

Share
ಧನ ಮತ್ತು ಸಮೃದ್ಧಿಗಾಗಿ ಈ ಮಂತ್ರ ಜಪಿಸಿ: ''ಓಂ ಭೂರಿದ ಭೂರಿ ದೇಹಿನೋ, ಮಾ ದಭ್ರಂ ಭೂರ್ಯಾ ಭರ| ಭೂರಿ ಘೇದಿಂದ್ರ ದಿತ್ಸಸಿ| ಓಂ ಭೂರಿದ ತ್ಯಸಿ ಶ್ರುತಃ ಪುರೂತ್ರಾ ಶೂರ ವೃತ್ರಹನ್‌| ಆ ನೋ ಭಜಸ್ವ ರಾಧಸಿ|''

Moksha or vaikuntha ekadashi 2021 Lord Vishnu powerful mantra

1 / 6
ಸಂತೋಷ ಮತ್ತು ಶಾಂತಿಗಾಗಿ ವಿಷ್ಣು ಗಾಯತ್ರಿ ಮಂತ್ರ ಜಪಿಸಿ:  ''ಓ ನಾರಾಯಣಾಯ ವಿದ್ಮಹೇ| ವಾಸುದೇವಾಯ ಧೀಮಹೀ| ತನ್ನೋ ವಿಷ್ಣು ಪ್ರಚೋದಯಾತ್‌||''

Moksha or vaikuntha ekadashi 2021 Lord Vishnu powerful mantra

2 / 6
ಶ್ರೀ ವಿಷ್ಣು ಭಗವತೇ ವಾಸುದೇವಾಯ ಮಂತ್ರ: 'ಓಂ ನಮೋಃ ಭಗವತೇ ವಾಸುದೇವಾಯ"

ಶ್ರೀ ವಿಷ್ಣು ಭಗವತೇ ವಾಸುದೇವಾಯ ಮಂತ್ರ: 'ಓಂ ನಮೋಃ ಭಗವತೇ ವಾಸುದೇವಾಯ"

3 / 6
ಮಂಗಳ ಶ್ರೀ ವಿಷ್ಣು ಮಂತ್ರ: ''ಮಂಗಲಂ ಭಗವಂತ ವಿಷ್ಣುಃ| ಮಂಗಳಂ ಗರುಣ್ಧ್ವಜಃ| ಮಂಗಲಂ ಪುಂಡರೀಕಾಕ್ಷಃ| ಮಂಗಳಾಯ ತನೋ ಹರಿಃ|''

ಮಂಗಳ ಶ್ರೀ ವಿಷ್ಣು ಮಂತ್ರ: ''ಮಂಗಲಂ ಭಗವಂತ ವಿಷ್ಣುಃ| ಮಂಗಳಂ ಗರುಣ್ಧ್ವಜಃ| ಮಂಗಲಂ ಪುಂಡರೀಕಾಕ್ಷಃ| ಮಂಗಳಾಯ ತನೋ ಹರಿಃ|''

4 / 6
ವಿಷ್ಣು ಕೃಷ್ಣ ಅವತಾರ ಮಂತ್ರ:  ''ಶ್ರೀ ಕೃಷ್ಣ ಗೋವಿಂದ ಹರೇ ಮುರಾರೆ| ಹೇ ನಾಥ ನಾರಾಯಣ ವಾಸುದೇವಾಯ||"

ವಿಷ್ಣು ಕೃಷ್ಣ ಅವತಾರ ಮಂತ್ರ: ''ಶ್ರೀ ಕೃಷ್ಣ ಗೋವಿಂದ ಹರೇ ಮುರಾರೆ| ಹೇ ನಾಥ ನಾರಾಯಣ ವಾಸುದೇವಾಯ||"

5 / 6
ವಿಷ್ಣು ರೂಪಂ ಪೂಜಾ ಮಂತ್ರ:  "ಶಾಂತಾಕಾರಂ ಭುಜಂಗ ಶಯನಂ ಪದ್ಮ ನಾಭಂ ಸುರೇಶಂ| ವಿಶ್ವಾಧರಂ ಗಗನಸ್ದೃಶ್ಯಂ ಮೇಘವರ್ಣಂ ಶುಭಾಂಗಂ| ಲಕ್ಷ್ಮೀಕಾಂತಂ ಕಮಲ ನಯನಂ ಯೋಗಿಭಿರ್ಧ್ಯಾನ ನಗಮ್ಯಂ| ವಂದೇ ವಿಷ್ಣುಂ ಭವಭಯಹರಂ ಸರ್ವ ಲೋಕಕೇನಾಥಂ|"

ವಿಷ್ಣು ರೂಪಂ ಪೂಜಾ ಮಂತ್ರ: "ಶಾಂತಾಕಾರಂ ಭುಜಂಗ ಶಯನಂ ಪದ್ಮ ನಾಭಂ ಸುರೇಶಂ| ವಿಶ್ವಾಧರಂ ಗಗನಸ್ದೃಶ್ಯಂ ಮೇಘವರ್ಣಂ ಶುಭಾಂಗಂ| ಲಕ್ಷ್ಮೀಕಾಂತಂ ಕಮಲ ನಯನಂ ಯೋಗಿಭಿರ್ಧ್ಯಾನ ನಗಮ್ಯಂ| ವಂದೇ ವಿಷ್ಣುಂ ಭವಭಯಹರಂ ಸರ್ವ ಲೋಕಕೇನಾಥಂ|"

6 / 6
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ