AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಕಟ್ಟಿದ ಸುಳ್ಳಿನ ಮಹಲನ್ನು ಕೆಡವಿದ ಮೋಕ್ಷಿತಾ ಪೈ

ಜಗದೀಶ್​ ಮಾಡುವ ತಂತ್ರ, ಕುತಂತ್ರಗಳು ಒಂದೆರಡಲ್ಲ. ಬಿಗ್​ ಬಾಸ್​ ಆಟಕ್ಕಾಗಿ ಅವರು ಯಾವ ರೀತಿ ಬೇಕಾದರೂ ಬಣ್ಣ ಬದಲಾಯಿಸುತ್ತಾರೆ. ಆದರೆ ಇದಕ್ಕೆಲ್ಲ ಮೋಕ್ಷಿತಾ ಸೊಪ್ಪು ಹಾಕಿಲ್ಲ.

ರಾಜೇಶ್ ದುಗ್ಗುಮನೆ
|

Updated on: Oct 08, 2024 | 11:50 AM

Share
ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಮೈಂಡ್​ಗೇಮ್ ಆಡುತ್ತಿದ್ದಾರೆ. ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿ ಕಟ್ಟುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅವರು ಸಾಕಷ್ಟು ಚರ್ಚೆ ಆಗಿದ್ದೂ ಇದೆ. ಈಗ ಜಗದೀಶ್ ಕಟ್ಟಿದ ಸುಳ್ಳಿನ ಮಹಲು ಕೆಳಕ್ಕೆ ಬಿದ್ದಿದೆ.

ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಮೈಂಡ್​ಗೇಮ್ ಆಡುತ್ತಿದ್ದಾರೆ. ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿ ಕಟ್ಟುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಅವರು ಸಾಕಷ್ಟು ಚರ್ಚೆ ಆಗಿದ್ದೂ ಇದೆ. ಈಗ ಜಗದೀಶ್ ಕಟ್ಟಿದ ಸುಳ್ಳಿನ ಮಹಲು ಕೆಳಕ್ಕೆ ಬಿದ್ದಿದೆ.

1 / 5
ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಕಲುಷಿತ ನೀರಿನಿಂದ ಭೇದಿ ಆಗಿದೆ ಎಂದು ಜಗದೀಶ್ ಅವರು ಆರೋಪಿಸಿದ್ದಾರೆ. ಇದು ಪಕ್ಕಾ ಪ್ಲ್ಯಾನ್ ಮಾಡಿ ಮಾಡಿರೋ ಕುಂತಂತ್ರ. ಆದರೆ, ಇದಕ್ಕೆ ಮೋಕ್ಷಿತಾ ಸೊಪ್ಪು ಹಾಕಿಲ್ಲ.

ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಕಲುಷಿತ ನೀರಿನಿಂದ ಭೇದಿ ಆಗಿದೆ ಎಂದು ಜಗದೀಶ್ ಅವರು ಆರೋಪಿಸಿದ್ದಾರೆ. ಇದು ಪಕ್ಕಾ ಪ್ಲ್ಯಾನ್ ಮಾಡಿ ಮಾಡಿರೋ ಕುಂತಂತ್ರ. ಆದರೆ, ಇದಕ್ಕೆ ಮೋಕ್ಷಿತಾ ಸೊಪ್ಪು ಹಾಕಿಲ್ಲ.

2 / 5
‘ನಿಮಗೆ ಭೇದಿ ಆಯ್ತಾ? ನನಗೆ ಆ ರೀತಿ ಏನು ಆಗೇ ಇಲ್ವಲ್ಲ ಸರ್’ ಎಂದರು ಮೋಕ್ಷಿತಾ. ಇದನ್ನು ಕೇಳಿ ಜಗದೀಶ್​​ಗೆ ಸಿಟ್ಟೇ ಬಂದು ಹೋಯ್ತು. ‘ನೀವೇನು ಸತ್ಯ ಹರಿಚಂದ್ರನಾ? ಒಂದು ಸುಳ್ಳು ಹೇಳಿ’ ಎಂದು ಕೋರಿದರು.

‘ನಿಮಗೆ ಭೇದಿ ಆಯ್ತಾ? ನನಗೆ ಆ ರೀತಿ ಏನು ಆಗೇ ಇಲ್ವಲ್ಲ ಸರ್’ ಎಂದರು ಮೋಕ್ಷಿತಾ. ಇದನ್ನು ಕೇಳಿ ಜಗದೀಶ್​​ಗೆ ಸಿಟ್ಟೇ ಬಂದು ಹೋಯ್ತು. ‘ನೀವೇನು ಸತ್ಯ ಹರಿಚಂದ್ರನಾ? ಒಂದು ಸುಳ್ಳು ಹೇಳಿ’ ಎಂದು ಕೋರಿದರು.

3 / 5
ನಂತರ ಕ್ಯಾಪ್ಟನ್ ಹಂಸ ಎದುರು ಪ್ರತಿಭಟನೆ ಮಾಡೋಕೆ ಶುರು ಮಾಡಿದರು ಜಗದೀಶ್. ತಮಗೆ ಭೇದಿ ಆಗಿದೆ, ಅದಕ್ಕೆ ನೀವು ಕೊಟ್ಟ ನೀರು ಕಾರಣ ಎಂದರು. ಇದನ್ನು ಹೇಳುವಾಗ ಮೋಕ್ಷಿತಾ ಅವರು ನಗುತ್ತಿದ್ದರು. ಇದರಿಂದ ಜಗದೀಶ್ ಹೇಳುತ್ತಿರೋ ವಿಚಾರದಲ್ಲಿ ಸತ್ಯ ಇಲ್ಲ ಎಂಬುದು ಗೊತ್ತಾಗಿದೆ.

ನಂತರ ಕ್ಯಾಪ್ಟನ್ ಹಂಸ ಎದುರು ಪ್ರತಿಭಟನೆ ಮಾಡೋಕೆ ಶುರು ಮಾಡಿದರು ಜಗದೀಶ್. ತಮಗೆ ಭೇದಿ ಆಗಿದೆ, ಅದಕ್ಕೆ ನೀವು ಕೊಟ್ಟ ನೀರು ಕಾರಣ ಎಂದರು. ಇದನ್ನು ಹೇಳುವಾಗ ಮೋಕ್ಷಿತಾ ಅವರು ನಗುತ್ತಿದ್ದರು. ಇದರಿಂದ ಜಗದೀಶ್ ಹೇಳುತ್ತಿರೋ ವಿಚಾರದಲ್ಲಿ ಸತ್ಯ ಇಲ್ಲ ಎಂಬುದು ಗೊತ್ತಾಗಿದೆ.

4 / 5
ಮೋಕ್ಷಿತಾ ಅವರು ತಮ್ಮ ಕ್ಯೂಟ್ ಲುಕ್ ಮೂಲಕ ‘ಬಿಗ್ ಬಾಸ್’ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ಬಾರಿ ಸ್ವರ್ಗ vs ನರಕ ಎನ್ನುವ ಕಾನ್ಸೆಪ್ಟ್ ಇದ್ದು, ಮೋಕ್ಷಿತಾ ಅವರು ನರಕದಲ್ಲಿ ಇದ್ದಾರೆ.

ಮೋಕ್ಷಿತಾ ಅವರು ತಮ್ಮ ಕ್ಯೂಟ್ ಲುಕ್ ಮೂಲಕ ‘ಬಿಗ್ ಬಾಸ್’ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ಬಾರಿ ಸ್ವರ್ಗ vs ನರಕ ಎನ್ನುವ ಕಾನ್ಸೆಪ್ಟ್ ಇದ್ದು, ಮೋಕ್ಷಿತಾ ಅವರು ನರಕದಲ್ಲಿ ಇದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ