AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಮೋಕ್ಷಿತಾ ಪೈ ಬಾಲಿ ಟ್ರಿಪ್; ಇಲ್ಲಿವೆ ಸುಂದರ ಫೋಟೋಸ್  

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 13, 2024 | 8:25 AM

Share
ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

2 / 5
ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

3 / 5
2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

4 / 5
‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

5 / 5
Follow Us
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ