AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಮೋಕ್ಷಿತಾ ಪೈ ಬಾಲಿ ಟ್ರಿಪ್; ಇಲ್ಲಿವೆ ಸುಂದರ ಫೋಟೋಸ್  

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 13, 2024 | 8:25 AM

Share
ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

2 / 5
ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

3 / 5
2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

4 / 5
‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

5 / 5
Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ