AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಮೋಕ್ಷಿತಾ ಪೈ ಬಾಲಿ ಟ್ರಿಪ್; ಇಲ್ಲಿವೆ ಸುಂದರ ಫೋಟೋಸ್  

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 13, 2024 | 8:25 AM

ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

2 / 5
ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

3 / 5
2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

4 / 5
‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

5 / 5
Follow us
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್