AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಮೋಕ್ಷಿತಾ ಪೈ ಬಾಲಿ ಟ್ರಿಪ್; ಇಲ್ಲಿವೆ ಸುಂದರ ಫೋಟೋಸ್  

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 13, 2024 | 8:25 AM

Share
ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ನಟಿ ಮೋಕ್ಷಿತಾ ಪೈ ಅವರು ಬಾಲಿ ಟ್ರಿಪ್ ಮಾಡಿದ್ದರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

ಮೋಕ್ಷಿತಾ ಪೈ ಅವರು ಈ ಬಾರಿ ಬಿಗ್ ಬಾಸ್​ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಸುದ್ದಿ ಇದೆ. ಅದಕ್ಕೂ ಮೊದಲು ಅವರು ಬಾಲಿ ಟ್ರಿಪ್ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆಯನ್ನು ಫ್ಯಾನ್ಸ್ ಕೇಳಿಕೊಳ್ಳುತ್ತಾ ಇದ್ದಾರೆ.

2 / 5
ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

ಮೋಕ್ಷಿತಾ ಅವರನ್ನು ಅನೇಕರು ‘ಪಾರು’ ಎಂದು ಕರೆಯೋದು ಇದೆ. ಅವರು ಈ ಮೊದಲು ‘ಪಾರು’ ಹೆಸರಿನ ಧಾರಾವಾಹಿ ಮಾಡಿದ್ದರು. ಈ ಧಾರಾವಾಹಿ ಮೂಲಕ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರ ಜನಪ್ರಿಯತೆ ಹೆಚ್ಚಿತು.

3 / 5
2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

2018ರಿಂದ 2024ರವರೆಗೆ ‘ಪಾರು’ ಧಾರಾವಾಹಿ ಪ್ರಸಾರ ಕಂಡಿತು. ಜೀ ಕನ್ನಡದಲ್ಲಿ ಈ ಧಾರಾವಾಹಿ ಟಿಲಿಕಾಸ್ಟ್ ಆಗಿತ್ತು. ಪ್ರತಿ ಬಾರಿ ಬಿಗ್ ಬಾಸ್​ಗೆ ಒಂದು ಜೀ ಕನ್ನಡದ ಕಲಾವಿದರನ್ನು ಕರೆತರೋ ಸಂಪ್ರದಾಯ ಇದೆ.

4 / 5
‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

‘ಪಾರು’ ಧಾರಾವಾಹಿ ಬರೋಬ್ಬರಿ 1393 ಎಪಿಸೋಡ್​ಗಳು ಪ್ರಸಾರ ಕಂಡಿದ್ದವು. ತೆಲುಗಿನ ‘ಮುದ್ದು ಮಂದಾರಂ’ ಧಾರಾವಾಹಿಯ ರಿಮೇಕ್ ಇದಾಗಿದೆ.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ