AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬು ಗರ್ಭಿಣಿ ಅಮೂಲ್ಯ ಜತೆ ಶಿಲ್ಪಾ ಗಣೇಶ್​ ಫೋಟೋ ಟೈಮ್​; ಇಲ್ಲಿದೆ ಕ್ಯೂಟ್​ ಗ್ಯಾಲರಿ

ನಟಿ ಅಮೂಲ್ಯ ಮತ್ತು ಶಿಲ್ಪಾ ಗಣೇಶ್​ ನಡುವೆ ಉತ್ತಮ ಬಾಂಧವ್ಯ ಇದೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಅಮೂಲ್ಯ ಜೊತೆ ಶಿಲ್ಪಾ ಗಣೇಶ್​ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

TV9 Web
| Edited By: |

Updated on: Feb 05, 2022 | 7:58 AM

Share
‘ಗೋಲ್ಡನ್​ ಸ್ಟಾರ್​’ ಗಣೇಶ್​ ಮತ್ತು ನಟಿ ಅಮೂಲ್ಯ ಕುಟುಂಬದ ನಡುವೆ ಒಡನಾಟ ಇದೆ. ಹಲವು ವಿಶೇಷ ಸಂದರ್ಭಗಳಲ್ಲಿ ಈ ಎರಡೂ ಕುಟುಂಬದ ಸದಸ್ಯರು ಜೊತೆಯಾಗಿ ಸೇರುತ್ತಾರೆ.

Mom-to-be Amulya clicked with Shilpa Ganesh: Here is the photo gallery

1 / 5
ನಟಿ ಅಮೂಲ್ಯ ಅವರೀಗ ತುಂಬು ಗರ್ಭಿಣಿ. ಮೊದಲ ಮಗುವಿನ ನಿರೀಕ್ಷೆಯಲ್ಲಿ ಅವರಿದ್ದಾರೆ. ಅಮೂಲ್ಯ ಜೊತೆಗಿರುವ ಕೆಲವು ಫೋಟೋಗಳನ್ನು ಶಿಲ್ಪಾ ಗಣೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Mom-to-be Amulya clicked with Shilpa Ganesh: Here is the photo gallery

2 / 5
ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಅಮೂಲ್ಯ. ‘ಚೆಲುವಿನ ಚಿತ್ತಾರ’, ‘ನಾನು ನನ್ನ ಕನಸು’, ‘ಗಜ ಕೇಸರಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಅಮೂಲ್ಯ. ‘ಚೆಲುವಿನ ಚಿತ್ತಾರ’, ‘ನಾನು ನನ್ನ ಕನಸು’, ‘ಗಜ ಕೇಸರಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

3 / 5
2017ರಲ್ಲಿ ಜಗದೀಶ್​ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ.

2017ರಲ್ಲಿ ಜಗದೀಶ್​ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಕುಟುಂಬದ ಕಡೆಗೆ ಜಾಸ್ತಿ ಗಮನ ನೀಡುತ್ತಿದ್ದಾರೆ.

4 / 5
ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್​ ದಂಪತಿ ತಿಳಿಸಿದ್ದರು. ವಿಶೇಷ ಫೋಟೋಶೂಟ್​ ಮೂಲಕ ಸಿಹಿ ಸುದ್ದಿ ಹಂಚಿಕೊಂಡಿದ್ದರು.

ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ವಿಚಾರವನ್ನು ಕೆಲವೇ ದಿನಗಳ ಹಿಂದೆ ಅಮೂಲ್ಯ ಮತ್ತು ಜಗದೀಶ್​ ದಂಪತಿ ತಿಳಿಸಿದ್ದರು. ವಿಶೇಷ ಫೋಟೋಶೂಟ್​ ಮೂಲಕ ಸಿಹಿ ಸುದ್ದಿ ಹಂಚಿಕೊಂಡಿದ್ದರು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ