AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Plant Vastu Tips: ಮನಿ ಪ್ಲಾಂಟ್ ಬೆಳೆಸಿದರೆ ಸಾಕಾಗುವುದಿಲ್ಲ: ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಅದೃಷ್ಟ ಖುಲಾಯಿಸೋದು

ವಾಸ್ತುದಲ್ಲಿ ಸಂಪತ್ತಿಗೆ ಪ್ರಮುಖವಾದ ಸಸ್ಯವೆಂದರೆ ಮನಿ ಪ್ಲಾಂಟ್ ಎಂದು ಹಲವರು ಭಾವಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ಮನೆಗಳಲ್ಲಿ ಮನಿ ಪ್ಲಾಂಟ್​ ನೆಡಲಾಗುತ್ತದೆ. ಈ ಸಸ್ಯವನ್ನು ಹಣದ ಅದೃಷ್ಟದ ಸಂಕೇತವಾಗಿದೆ ಎನ್ನುತ್ತಾರೆ. ಆದರೆ, ಮನಿ ಪ್ಲಾಂಟ್​ನ್ನೂ ಮನೆಯ ಯಾವ ಮೂಲೆಯಲ್ಲಿ ಇಟ್ಟರೇ ಪ್ರಯೋಜನಕಾರಿ ಎಂದು ಅನೇಕರಿಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Jun 23, 2023 | 7:00 AM

Share
ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, 
ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ.
ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ  ಇಡಬೇಕು.

ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ. ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

1 / 5
ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, 
ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. 
ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

2 / 5
ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. 
ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

3 / 5
ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು 
ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

4 / 5
ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. 
ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?