AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Plant Vastu Tips: ಮನಿ ಪ್ಲಾಂಟ್ ಬೆಳೆಸಿದರೆ ಸಾಕಾಗುವುದಿಲ್ಲ: ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಮಾತ್ರ ಅದೃಷ್ಟ ಖುಲಾಯಿಸೋದು

ವಾಸ್ತುದಲ್ಲಿ ಸಂಪತ್ತಿಗೆ ಪ್ರಮುಖವಾದ ಸಸ್ಯವೆಂದರೆ ಮನಿ ಪ್ಲಾಂಟ್ ಎಂದು ಹಲವರು ಭಾವಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ಮನೆಗಳಲ್ಲಿ ಮನಿ ಪ್ಲಾಂಟ್​ ನೆಡಲಾಗುತ್ತದೆ. ಈ ಸಸ್ಯವನ್ನು ಹಣದ ಅದೃಷ್ಟದ ಸಂಕೇತವಾಗಿದೆ ಎನ್ನುತ್ತಾರೆ. ಆದರೆ, ಮನಿ ಪ್ಲಾಂಟ್​ನ್ನೂ ಮನೆಯ ಯಾವ ಮೂಲೆಯಲ್ಲಿ ಇಟ್ಟರೇ ಪ್ರಯೋಜನಕಾರಿ ಎಂದು ಅನೇಕರಿಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Jun 23, 2023 | 7:00 AM

Share
ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, 
ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ.
ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ  ಇಡಬೇಕು.

ವಾಸ್ತು ಶಾಸ್ತ್ರದಲ್ಲಿ ಎಲ್ಲದಕ್ಕೂ ಒಂದು ನಿರ್ದೇಶನವಿದೆ. ಅಂತೆಯೇ, ಮನಿ ಪ್ಲಾಂಟ್ ಅನ್ನು ಸರಿಯಾದ ಮತ್ತು ನಿರ್ದಿಷ್ಟವಾದ ಸ್ಥಳದಲ್ಲಿ ಇರಿಸುವಂತೆ ಹೇಳಲಾಗುತ್ತದೆ. ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

1 / 5
ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, 
ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. 
ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

ಉತ್ತರ ದಿಕ್ಕಿನಲ್ಲಿ ಇಟ್ಟರೆ ಮನೆಯ ಸದಸ್ಯರು ಆರ್ಥಿಕ ತೊಂದರೆಗೊಳಗಾಗಬಹುದು. ಬದಲಿಗೆ, ಮನಿ ಪ್ಲಾಂಟ್ ಅನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಗಣೇಶನ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಈ ಮಂಗಳಕರ ಭಾಗದಲ್ಲಿ ಮನಿ ಪ್ಲಾಂಟ್ ಅನ್ನು ಇರಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

2 / 5
ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. 
ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ಆಗ್ನೇಯ ಮೂಲೆಯನ್ನು ಅಗ್ನಿಕೋಣ ಎಂದು ಕರೆಯಲಾಗುತ್ತದೆ. ಶುಕ್ರನು ಇಲ್ಲಿ ನೆಲೆಸಿರುತ್ತಾರೆ. ಜೊತೆಗೆ ಲಕ್ಷ್ಮಿ ದೇವಿಯೂ ಇಲ್ಲಿ ನೆಲೆಸಿದ್ದಾಳೆ. ವಾಸ್ತು ಶಾಸ್ತ್ರದ ಪ್ರಕಾರ, ಆಗ್ನೇಯ ಮೂಲೆಯಲ್ಲಿ ಅಡುಗೆ ಕೋಣೆಯನ್ನು ಹೊಂದುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

3 / 5
ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು 
ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

ಮನಿ ಪ್ಲಾಂಟ್ ಬೆಳೆದ ತಕ್ಷಣ ಆರ್ಥಿಕವಾಗಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ಮರವನ್ನು ನೆಡುವಾಗ ಅದರ ಬಳ್ಳಿಯು ನೆಲವನ್ನು ಮುಟ್ಟಬಾರದು ಎಂಬುದನ್ನು ನೆನಪಿಡಿ. ಮನಿ ಪ್ಲಾಂಟ್ ಬಳ್ಳಿ ಯಾವಾಗಲೂ ಮೇಲಕ್ಕೆ ಬೆಳೆಯಬೇಕು.

4 / 5
ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. 
ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

ಮನಿ ಪ್ಲಾಂಟ್ ಎಂದಿಗೂ ಒಣಗಲು ಬಿಡಬಾರದು. ಅದರ ಎಲೆಗಳು ಒಣಗಿದರೆ ಅಥವಾ ಹಳದಿ ಬಣ್ಣಕ್ಕೆ ತಿರುಗಿದರೆ, ಅವುಗಳನ್ನು ತಕ್ಷಣವೇ ತೆಗೆದುಹಾಕಬೇಕು. ಏಕೆಂದರೆ ಒಣಗಿದ ಮನಿ ಪ್ಲಾಂಟ್ ದುರದೃಷ್ಟದ ಸಂಕೇತವಾಗಿದೆ.

5 / 5
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ