AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿ ನಾಯಿ‌ ಮರಿಯೊಂದನ್ನು ಎರಡು ದಿನಗಳಿಂದ ಮುದ್ದಾಡಿ, ಆರೈಕೆ ಮಾಡ್ತಿದೆ -ಫೋಟೋಸ್ ಇವೆ

ನಾಯಿ‌ ಮರಿಯನ್ನು ಕೋತಿಯೊಂದು ಎತ್ತಿಕೊಂಡು ಮುದ್ದಾಡಿದ ಅಪರೂಪದ ಘಟನೆ ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ನಡೆದಿದೆ.

TV9 Web
| Edited By: ಆಯೇಷಾ ಬಾನು|

Updated on: Aug 23, 2022 | 3:05 PM

Share
ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಯಿ‌ ಮರಿಯನ್ನು ಕೋತಿ ಎತ್ತಿಕೊಂಡು ಮುದ್ದಾಡಿದೆ.

ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಯಿ‌ ಮರಿಯನ್ನು ಕೋತಿ ಎತ್ತಿಕೊಂಡು ಮುದ್ದಾಡಿದೆ.

1 / 5
ಇತ್ತೀಚಿನ ದಿನಗಳಲ್ಲಿ ಮನಕುಲಗಳಲ್ಲೇ ಜಾತಿ ಜಾತಿ ಅಂತ ಗುದ್ದಾಡುವ ಸಂದರ್ಭದಲ್ಲಿ ಈ ಕೋತಿ ನಾಯಿ‌ ಮರಿಯನ್ನು ಎರಡು ದಿನಗಳಿಂದ ಮುದ್ದಿನಿಂದ ನೋಡಿಕೊಳ್ತಾಯಿದೆ.

ಇತ್ತೀಚಿನ ದಿನಗಳಲ್ಲಿ ಮನಕುಲಗಳಲ್ಲೇ ಜಾತಿ ಜಾತಿ ಅಂತ ಗುದ್ದಾಡುವ ಸಂದರ್ಭದಲ್ಲಿ ಈ ಕೋತಿ ನಾಯಿ‌ ಮರಿಯನ್ನು ಎರಡು ದಿನಗಳಿಂದ ಮುದ್ದಿನಿಂದ ನೋಡಿಕೊಳ್ತಾಯಿದೆ.

2 / 5
ಆ ನಾಯಿ ಮರಿ ಕೂಡ ಕೋತಿಯನ್ನು ಬಿಟ್ಟು ಅಲುಗಾಡುತ್ತಿಲ್ಲ. ಕೋತಿ ನಾಯಿ‌ ಮರಿಯ ಪ್ರೀತಿಯ ಆಟ ನೋಡಿ ಜನ್ರು ಫುಲ್ ಖುಷ್ ಆಗಿದ್ದಾರೆ.

ಆ ನಾಯಿ ಮರಿ ಕೂಡ ಕೋತಿಯನ್ನು ಬಿಟ್ಟು ಅಲುಗಾಡುತ್ತಿಲ್ಲ. ಕೋತಿ ನಾಯಿ‌ ಮರಿಯ ಪ್ರೀತಿಯ ಆಟ ನೋಡಿ ಜನ್ರು ಫುಲ್ ಖುಷ್ ಆಗಿದ್ದಾರೆ.

3 / 5
ಕೋತಿ ನಾಯಿ‌ ಮರಿಯ ಅಪರೂಪದ ಘಟನೆ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

ಕೋತಿ ನಾಯಿ‌ ಮರಿಯ ಅಪರೂಪದ ಘಟನೆ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

4 / 5
ಕೋತಿ ಅಮ್ಮನಂತೆ ತನ್ನ ಮಡಿಲಲ್ಲಿ ನಾಯಿ ಮರಿಯನ್ನು ಇಟ್ಟುಕೊಂಡು ಪಾರಾಡುತ್ತಿದೆ.

ಕೋತಿ ಅಮ್ಮನಂತೆ ತನ್ನ ಮಡಿಲಲ್ಲಿ ನಾಯಿ ಮರಿಯನ್ನು ಇಟ್ಟುಕೊಂಡು ಪಾರಾಡುತ್ತಿದೆ.

5 / 5
TV9 Web
TV9 Web

TV9 Kannada

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ