AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿ ನಾಯಿ‌ ಮರಿಯೊಂದನ್ನು ಎರಡು ದಿನಗಳಿಂದ ಮುದ್ದಾಡಿ, ಆರೈಕೆ ಮಾಡ್ತಿದೆ -ಫೋಟೋಸ್ ಇವೆ

ನಾಯಿ‌ ಮರಿಯನ್ನು ಕೋತಿಯೊಂದು ಎತ್ತಿಕೊಂಡು ಮುದ್ದಾಡಿದ ಅಪರೂಪದ ಘಟನೆ ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ನಡೆದಿದೆ.

TV9 Web
| Edited By: |

Updated on: Aug 23, 2022 | 3:05 PM

Share
ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಯಿ‌ ಮರಿಯನ್ನು ಕೋತಿ ಎತ್ತಿಕೊಂಡು ಮುದ್ದಾಡಿದೆ.

ಗದಗ ನಗರದ ವಿವೇಕಾನಂದ ಬಡಾವಣೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ನಾಯಿ‌ ಮರಿಯನ್ನು ಕೋತಿ ಎತ್ತಿಕೊಂಡು ಮುದ್ದಾಡಿದೆ.

1 / 5
ಇತ್ತೀಚಿನ ದಿನಗಳಲ್ಲಿ ಮನಕುಲಗಳಲ್ಲೇ ಜಾತಿ ಜಾತಿ ಅಂತ ಗುದ್ದಾಡುವ ಸಂದರ್ಭದಲ್ಲಿ ಈ ಕೋತಿ ನಾಯಿ‌ ಮರಿಯನ್ನು ಎರಡು ದಿನಗಳಿಂದ ಮುದ್ದಿನಿಂದ ನೋಡಿಕೊಳ್ತಾಯಿದೆ.

ಇತ್ತೀಚಿನ ದಿನಗಳಲ್ಲಿ ಮನಕುಲಗಳಲ್ಲೇ ಜಾತಿ ಜಾತಿ ಅಂತ ಗುದ್ದಾಡುವ ಸಂದರ್ಭದಲ್ಲಿ ಈ ಕೋತಿ ನಾಯಿ‌ ಮರಿಯನ್ನು ಎರಡು ದಿನಗಳಿಂದ ಮುದ್ದಿನಿಂದ ನೋಡಿಕೊಳ್ತಾಯಿದೆ.

2 / 5
ಆ ನಾಯಿ ಮರಿ ಕೂಡ ಕೋತಿಯನ್ನು ಬಿಟ್ಟು ಅಲುಗಾಡುತ್ತಿಲ್ಲ. ಕೋತಿ ನಾಯಿ‌ ಮರಿಯ ಪ್ರೀತಿಯ ಆಟ ನೋಡಿ ಜನ್ರು ಫುಲ್ ಖುಷ್ ಆಗಿದ್ದಾರೆ.

ಆ ನಾಯಿ ಮರಿ ಕೂಡ ಕೋತಿಯನ್ನು ಬಿಟ್ಟು ಅಲುಗಾಡುತ್ತಿಲ್ಲ. ಕೋತಿ ನಾಯಿ‌ ಮರಿಯ ಪ್ರೀತಿಯ ಆಟ ನೋಡಿ ಜನ್ರು ಫುಲ್ ಖುಷ್ ಆಗಿದ್ದಾರೆ.

3 / 5
ಕೋತಿ ನಾಯಿ‌ ಮರಿಯ ಅಪರೂಪದ ಘಟನೆ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

ಕೋತಿ ನಾಯಿ‌ ಮರಿಯ ಅಪರೂಪದ ಘಟನೆ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ.

4 / 5
ಕೋತಿ ಅಮ್ಮನಂತೆ ತನ್ನ ಮಡಿಲಲ್ಲಿ ನಾಯಿ ಮರಿಯನ್ನು ಇಟ್ಟುಕೊಂಡು ಪಾರಾಡುತ್ತಿದೆ.

ಕೋತಿ ಅಮ್ಮನಂತೆ ತನ್ನ ಮಡಿಲಲ್ಲಿ ನಾಯಿ ಮರಿಯನ್ನು ಇಟ್ಟುಕೊಂಡು ಪಾರಾಡುತ್ತಿದೆ.

5 / 5
Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ